ಖಾಲಿ ಹುದ್ದೆ: ಜಾನ್ ಸುಂಟಿಕೊಪ್ಪ
ಮಲೆನಾಡಿನ ಬೆಟ್ಟಗುಡ್ಡಗಳ ಮಡಿಲಿನಲ್ಲಿ ಕಾಫಿತೋಟಗಳಿಂದ ಆವರಿಸಲ್ಪಟ್ಟ ಒಂದು ಹಳ್ಳಿ.ಆ ಹಳ್ಳಿಯಲ್ಲೊಂದು ಅನುಧಾನಿತ ಪ್ರೌಢಶಾಲೆ. ಈ ಶಾಲೆ ಒಂದು ರೀತಿ ಹಳ್ಳಿಗೆ ದಾರಿದೀಪವಿದ್ದಂತೆ. ಹಿಂದೆ ಅದೆಷ್ಟೋ ಮಂದಿ ಈ ಜ್ನಾನದೇಗುಲದಲ್ಲಿ ಕಲಿತು ವಿದ್ಯಾವಂತರಾಗಿ ತಮ್ಮ ಬದುಕನ್ನು ರೂಪಿಸಿಕೊಂಡಿದ್ದಾರೆ. ಹಿಂದೆಲ್ಲಾ ಶಾಲೆಗೆ-ಗುರುಗಳಿಗೆ ಅಪಾರ ಗೌರವವಿತ್ತು,ದೊಡ್ಡದೊಡ್ಡ ಸಾಹುಕಾರರ ಮಕ್ಕಳೂ ಸರಕಾರಿ ಶಾಲೆಯಲ್ಲಿ ಓದುತ್ತಿದ್ದರು.ಈಗ ಕಾಲ ಬದಲಾಗಿಬಿಟ್ಟಿದೆ.ಸರಕಾರದಿಂದ ಅನುದಾನ ಬರಲು ಆರಂಬಗೊಂಡದ್ದೇ ರಾಜಕೀಯವೂ ಶಾಲೆಯ ವಠಾರಕ್ಕೆ ವಕ್ಕರಿಸಿಕೊಂಡಿದೆ. ಶಾಲೆಯ ಆಡಳಿತ ಮಂಡಳಿಯೂ,ಶಿಕ್ಷಕ ವರ್ಗವೂ … Read more