ಹರಿವು: ತಿರುಪತಿ ಭಂಗಿ
“ಕೇಳ್ರಪೋ..ಕೇಳ್ರೀ.. ಇಂದ ಹೊತ್ತ ಮುನಗೂದ್ರವಳಗಾಗಿ ಊರ ಖಾಲಿ ಮಾಡ್ಬೇಕಂತ ನಮ್ಮ ಡಿ.ಸಿ ಸಾಹೇಬ್ರ ಆದೇಶ ಆಗೇತಿ, ಲಗೂನ ನಿಮ್ಮ ಸ್ವಾಮಾನಾ ಸ್ವಟ್ಟಿ ತಗೊಂದ, ನಿಮ್ಮ ದನಾ ಕರಾ ಹೊಡ್ಕೊಂಡ, ತುಳಸಿಗೇರಿ ಗುಡ್ಡಕ ಹೋಗಿ ಟಿಕಾನಿ ಹೂಡ್ರೀ ಅಂತ ಹೇಳ್ಯಾರು, ನನ್ನ ಮಾತ ಚಿತ್ತಗೊಟ್ಟ ಕೇಳ್ರಪೋ..ಕೇಳ್ರೀ.. ಹೇಳಿಲ್ಲಂದಿರೀ.. ಕೇಳಿಲ್ಲಂದಿರೀ ಡಣ್..ಡಣ್” ಅಂತ ಡಬ್ಬಿ ಯಮನಪ್ಪ ಡಂಗರಾ ಹೊಡದದ್ದ ತಡಾ. ಊರ ಮಂದಿಯಲ್ಲಾ ಡಬ್ಬಿ ಯಮನಪ್ಪನ ಮಾತ ಕೇಳಿ ಗಾಬ್ರಿ ಆದ್ರು. ಕೆಂಪರಾಡಿ ಹೊತಗೊಂದ, ಎರಡೂ ಕಡವಂಡಿ ದಾಟಿ, ದಡಬಡಿಸಿ … Read more