ಹೆಜ್ಜೆ: ವಿಜಯಾಮೋಹನ್ ಮಧುಗಿರಿ
ಇನ್ನು ಮಸುಕರಿಯದ ಮೋಡ, ಅದು ನೆಟ್ಟಗೆ ಕಣ್ಣಿಗ್ಗಲಿಸ್ತ್ತಿಲ್ಲ. ಆವತ್ತು ಬೆಳಕರದ್ರೆ ಊರು ನಾಡಿಗೆ ಹೊಸ ಸಮೇವು(ಸಂದರ್ಭ) ಚೆಲ್ಲುವ. ಬೇವು ಬೆಲ್ಲ ಒಂದಾಗಿ,ಭೂಮಿ ಮ್ಯಾಲೆ ಬದುಕೀರೆ ಕಷ್ಟ ಸುಖದ ಸಮಪಾಲಾಗಿ ಹಂಚಿ ಬದುಕ ಬೇಕೆಂದು, ಮತ್ತು ಅಂಗೆ ಹಂಚಿ ಉಣ್ಣುಬೇಕೆಂದ, ಅಜ್ಜ ಮುತ್ತಜ್ಜಂದಿರೆಲ್ಲ ಹೇಳುತ್ತಿದ್ದ ಯುಗಾದಿ ಹಬ್ಬ. ಮೊಗ್ಗುಲಲ್ಲಿ ಮಲಗಿದ್ದ ಹೆಂಡತಿಯ ಗೊರಕೆ, ಅದು ಅದ್ರ ಪಾಡಿಗದು ಯಾರ ಮುಲಾಜಿಗಜಂದೆ ಏರಿಳಿತದ ಸವಾರಿ ಮಾಡುತ್ತಿತ್ತು. ಹಬ್ಬದ ದಿನಗಳೇನಾದರು ಬಂದರೆ ಯಾರಿಗ್ ಮಾಡ್ಬೇಕ್ ಹಬ್ಬ ಅದು ಇಂಗೆ ಮಾಡ್ಬೇಕ್ಅಂಬೋದೇನೈತೆ? ಹೆಂಡತಿಯ … Read more