ಮೂರು ಕವಿತೆಗಳು: ಚಂದಕಚರ್ಲ ರಮೇಶ ಬಾಬು
ಸಾಲುಮರದ ತಿಮ್ಮಕ್ಕ ವೃಕ್ಷ ಶಾಸ್ತ್ರ ಕಲಿತವರೆಲ್ಲತರಗತಿಗಳಲ್ಲಿ ಹೇಳಿ ದಣಿದರುನೀನು ಮಾತ್ರಹಸಿರು ಧರಣಿಗೆ ಕಸುವುಪ್ರಾಣವಾಯು ನೀಡುವಪಾದಪಗಳೇ ಧರೆಗೆ ಪ್ರಾಣಪರಿಸರ ಹಸಿರು ಹಸಿರೆನಿಸಿದರೇನೇಜನರಿಗೆ ಉಸಿರುಎಂದು ಅರಿತುಯಾವ ಶಾಲೆಗೂ ಹೋಗದೆಯಾವ ಶಾಸ್ತ್ರದ ನೆರವು ಬೇಡದೆಭೂಮಿಗೆ ಹಸಿರ ಹೊದಿಕೆಹೊದಿಸುವ ಕಾಯಕ ಮಾಡಿದೆಯಲ್ಲಪ್ರಶಸ್ತಿ ಬಂದೀತೆಂದು ಕಾಯಲಿಲ್ಲಪತ್ರಿಕೆಗಳಲ್ಲಿ ಫೋಟೋ ಹಾಕಿಸಲಿಲ್ಲಮರ ನೆಡುವ ದುಡಿಮೆಮಾಡುತ್ತ ಜನರ ಸೇವೆ ಗೈದೆಪ್ರಶಸ್ತಿ ಕೊಟ್ಟ ಸರಕಾರತನ್ನನ್ನ ತಾನೇ ಗೌರವಿಸಿಕೊಂಡಿತುಇನ್ನ ನನ್ನ ಸರದಿ ಮುಗಿಯಿತುದೇವಲೋಕದ ಹಸಿರು ನಿಶಾನೆ ಬಂತುನೀವು ಮುಂದುವರೆಸಿ ಎನ್ನುತ್ತಶತಾಯುಷಿಯೆನಿಸಿಶತಮಾನಗಳಷ್ಟು ಕೀರ್ತಿ ಗಳಿಸಿಮರಗಳನ್ನ ಅಮರವಾಗಿಸಿಮರೆಯಾದೆ ತಿಮ್ಮಕ್ಕ! ಮಳೆಯ ಅವಾಂತರ ನಿರ್ಮಲ ಆಕಾಶ … Read more