ಮೂವರ ಕವಿತೆಗಳು: ಶೋಭಾಶಂಕರ್, ವಿನಾಯಕ ಭಟ್, ಶ್ರೀಕಾಂತ ಧಾರವಾಡ.
ಜಿ ಎಸ್ ಎಸ್ ಎದೆ ತುಂಬಿ ಹಾಡಿದ ಕವಿ ನವೋದಯದ ಸಮನ್ವಯ ಋಷಿ ಕನ್ನಡಿಗರ ಮನಸ ಗೆದ್ದ ಭಾವಜೀವಿ ಇರುವಷ್ಟು ಕಾಲದಿ ಎದೆ ತುಂಬಿ ಮನತುಂಬಿ ತನು ತುಂಬಿ ಹಾಡಿದಾ ಕವಿ ಇಲ್ಲದ ದೇವರ ಹುಡುಕದೆ ಕಲ್ಲು ಮಣ್ಣುಗಳ ಗುಡಿಯೊಳಗೆ ಇಲ್ಲೇ ಇರುವ ಪ್ರೀತಿ-ಸ್ನೇಹಗಳ ಹೊಸೆದು ದೇವರ ದರ್ಶನ ತೋರಿದ ದಾರ್ಶನಿಕ ಕವಿ ಹಾಡು ಹಳೆಯದಾದರೇನು ಭಾವ ನವನವೀನ ಎನಿಸಿ ಎಂದೆಂದಿಗೂ ಮರೆಯದ ಕಾವ್ಯ ಸೃಷ್ಟಿಸಿ ತುಂಬಿದರು ಬತ್ತದ ಅನಂತ ಜೀವನೋತ್ಸಾಹ!! ಹೂವು ಅರಳೀತು ಹೇಗೆ ಪ್ರೀತಿ … Read more