ಪಂಜು ಕಾವ್ಯ: ಸಿದ್ರಾಮ ತಳವಾರ, ಉಕುಮನಾಳ ಶಿವಾನಂದ ರುದ್ರಪ್ಪ
ಮೌಢ್ಯತೆ,,, ಯಾವುದೋ ದಶಕಗಳಾಚೆ ಜುಟ್ಟು ಜನಿವಾರಗಳ ಧರಿಸಿ ಅರೆಬೆತ್ತಲೆಯಲಿ ಕಾಯಕವಿರದೇ ಮಂತ್ರ ಜಪಿಸುತಿದ್ದವರೆಲ್ಲ ಇಂದು ಮೆತ್ತಗಾಗಿರಬಹುದು,, ಆದರೆ, ಅವರು ಕಲಿಸಿದ ಹೀನ ಪಾಠ ಮಾತ್ರ ಹೊತ್ತಿ ಉರಿಯುತಿದೆ ಇಂದಿಗೂ; ಉಳ್ಳವರು ಬಿಟ್ಟರೂ ಮಾನಸಿಕ ಕಾಯಿಲೆಯಂತೆ ಜಾತೀಯತೆಯ ವಿಷ ಇವರಿಂದ ಹೊರಹೋಗುತ್ತಲೇ ಇಲ್ಲ,, ದೊಡ್ಡವರೆಂದೆನಿಸಿಕೊಂಡವರೆಲ್ಲ ಹೀಗೆ ಒಂದಿನ ಗೊತ್ತಿಲ್ಲದೇಯೇ ನನ್ನ ಒಳ ಕರೆದರು ಆತ್ಮೀಯತೆಯಲೇ ಮುಗುಳ್ನಕ್ಕು ಪ್ರಶ್ನಿಸಿಯೇ ಬಿಟ್ಟರು ನೀವು ಯಾವ … Read more