ಮೂವರ ಕವನಗಳು: ಕು.ಸ.ಮಧುಸೂದನ್ ರಂಗೇನಹಳ್ಳಿ, ಅನುರಾಧಾ ಪಿ ಎಸ್., ನಾಗೇಶ ಮೈಸೂರು
ವ್ಯತ್ಯಾಸ! ನಾನು ಗೇಯುತ್ತ ಬಂದೆ ನೀನು ತಿಂದು ತೇಗುತ್ತ ಬಂದೆ ನಾನು ಗೋಡೆಗಳ ಕೆಡವುತ್ತ ಬಂದೆ ನೀನು ಮತ್ತೆ ಅವುಗಳ ಕಟ್ಟುತ್ತ ಬಂದೆ ನಾನು ಭೇದಗಳ ಇಲ್ಲವಾಗಿಸುತ್ತ ಬಂದೆ ನೀನು ಹೊಸ ಭೇದಗಳ ಸೃಷ್ಠಿಸುತ್ತ ಬಂದೆ ನಾನು ಸಹನೆಯ ಕಲಿಸುತ್ತ ಬಂದೆ ನೀನು ಸಹಿಷ್ಣುತೆಯ ಭೋದಿಸುತ್ತ ಬಂದೆ! *** ವಾಸ್ತವ ಮಂದಿರಕ್ಕೆ ಹೋದೆ ಮಸೀದಿಗೆ ಹೋದೆ ಇಗರ್ಜಿಗೆ ಹೋದೆ ದೇವರು ಸಿಗಲೇ ಇಲ್ಲ! ಬೆಟ್ಟಗಳ ಹತ್ತಿದೆ ಕಣಿವೆಗಳ ದಾಟಿದೆ ನದಿಗಳ ಈಜಿದೆ ನಿಸರ್ಗದಲೊಂದಾದೆ ಆತ್ಮದೊಳಗೊಂದು … Read more