ಮೂವರ ಕವಿತೆಗಳು: ಪ್ರವೀಣ, ನಳಿನಾ ಡಿ., ಶಶಿಕಿರಣ್
ಎದ್ದಾಗ ಸುತ್ತೆಲ್ಲ ಕತ್ತಲು ಸಾಯುವ ದಿನ ನಿಕ್ಕಿಯಿಲ್ಲವೆಂದು ನಾಳೆ ನಾಡಿದ್ದುಗಳ ಚಾಪೆಯ ಮೇಲೆ ಸುರಿದು ತಿಂದುಬಿಡುವ ಕಾತುರಕೆ ಹಸಿವು ಸಾಯುವುದಿಲ್ಲ. ಇದ್ದ ಎಣ್ಣೆಯನೆಲ್ಲ ದೀಪಕೆ ಸುರುವಿ ಬೆಳಕನು ಹೊದ್ದು ಗಡದ್ದು ನಿದ್ದೆ ಎದ್ದಾಗ ಸುತ್ತೆಲ್ಲ ಕತ್ತಲು. ನಿರ್ದಯ ದೈವದೆದುರು ಮುಗಿದ ಕೈಗಳು ನೈವೇದ್ಯದ ಸಕ್ಕರೆ ಇರುವೆ ತಿಂದು ಖಾಲಿ ಎದೆಯ ಬೇಗೆ ಶಬ್ದಗಳ ಮುಷ್ಠಿಗೆ ಸಿಗದೆ ಖಾಲಿ ಪುಟದ ತುಂಬೆಲ್ಲ ರಾಡಿ. ಅತಿರಥ ಮಹಾರಥ ಭಗೀರಥ ಪ್ರಯತ್ನ ಆಗಸ ಮುಟ್ಟುವ ಹುತ್ತಿನ ಪರ್ವತದ … Read more