ಮೂರು ಕವಿತೆಗಳು: ಎನ್. ಶೈಲಜಾ, ಹಾಸನ
ಕದಲಿಕೆ ನಿನ್ನದೊದು ಸಣ್ಣಸಾಂತ್ವನಕ್ಕಾಗಿಅದೆಷ್ಟು ಕಾದಿದ್ದೆನಿನಗದರ ಅರಿವಿತ್ತೇ ನನ್ನ ದಿಮ್ಮನೆ ಭಾವನೋಡಿ ಹೊರಟುಬಿಟ್ಟೆಯಲ್ಲ ದೂರ ಹೋಗುವಾಗ ಹಾಗೆನನ್ನ ಕಂಗಳದಿಟ್ಟಿಸಿದ್ದರೆಕಾಣುತ್ತಿತ್ತುನನ್ನ ಹಂಬಲಿಕೆತೆಳ್ಳನೆ ಕಣ್ಣೀರಪಸೆಯ ಆರ್ದ್ರತೆ ನಿನ್ನದೊಂದು ಕದಲಿಕೆಗೆನನ್ನೊಳಗಿನಭಾವಗಳ ಸಡಿಲಿಕೆ ಒಮ್ಮೆ ಕಣ್ಣಲ್ಲಿ ಕಣ್ಣುನೆಟ್ಟಿದ್ದರೆ ಸಾಕಿತ್ತುನೋಟ ಹೇಳುತ್ತಿತ್ತುನೀನು ಬೇಕೆಂದು ಕೇಳಿಸಿಕೊಳ್ಳುವತಾಳ್ಮೆ ಇಲ್ಲದ ನೀನುಹೇಳುವ ವಾಂಛೆಇಲ್ಲದ ನಾನುಆಹಾ ಅದೆಂತಹಜೋಡಿ ನಮ್ಮದು. ಎದೆಯ ಗೂಡಿನೊಳಗೆಬಚ್ಚಿಟ್ಟಿದ್ದೆ ಅನುರಾಗಆದರೆ ನಿನಗೆ ಕಂಡಿದ್ದುಬಿರು ವದನ ಮಾತ್ರ ಹುಡುಕುವಪ್ರಾಮಾಣಿಕತೆನಿನ್ನಲ್ಲಿದ್ದಿದ್ದರೆಜೋಡಿ ಹಕ್ಕಿಯಾಗಿಸುತ್ತಾಡ ಬಹುದಿತ್ತುಬಾನ ತುಂಬಾ ಆದರೀಗ ರೆಕ್ಕೆಮುರಿದಹಕ್ಕಿಯಂತೆನಿಂತಲ್ಲೇಸುತ್ತುತ್ತಾಚಡಪಡಿಸುವದುಸ್ಥಿತಿ * ವಿಕಾರದ ಮರಳು ಇದಿರು ಹಳಿಯುವುದುಬೇಡವೆ ಬೇಡತನ್ನ ತಾ ಬಣ್ಣಿಸಿಕೊಳ್ಳುವುದಂತುಇಲ್ಲವೆ ಇಲ್ಲಈ ಅಂತರಂಗದಬಹಿರಂಗದ … Read more