ಕವಿತೆ: ದೇವರಾಜ್ ಹುಣಸಿಕಟ್ಟಿ
ಸಾಕ್ರೆಟಿಸ್ ನ ಋಣದ ಹುಂಜಮತ್ತೆ ಕೂಗುವುದಿಲ್ಲ… ಅವರು ಬರುವುದುಹೀಗೆ… ದೂರದಿ ವಿಷದಬಟ್ಟಲು ಹಿಡಿದು..ಕೊರಳಿಗೆ ಉರಳು ಹಗ್ಗವಹೊಸದು.. ಸದ್ದಿಲ್ಲದೇ …. ಕರುಳ ಕಹಾನಿಗೆಕಿವುಡು ಕುರುಡುಮೈ ತುಂಬಾ ಹೊದ್ದು…..ಚಿತ್ರ ವಿಚಿತ್ರ ಭಗ್ನಕನಸುಗಳಲಿ ಬೆಚ್ಚಿ ಬಿದ್ದು… ಕಂಸನಂತೆಯೇಕೈಗೆ ಚಿನ್ನದ ಸರಳು ತೊಡಿಸಿ..ಬೆಳಕನ್ನೇ ಕತ್ತಲೆಂದುಪರಿಭಾವಿಸಿ.. ಇತಿಹಾಸದುದ್ದಕ್ಕೂ ಅವರುಬರುವುದು ಹೀಗೆ…. ನಿಜದ ಅಸ್ತಿ ಪಂಜರಕೆಸುಳ್ಳಿನ ಮಾಂಸ ಮಜ್ಜೆಯ ತುಂಬಿ….ವೇಷ ಬದಲಿಸಿ ಮನುವಾದವ ನಂಬಿ….ಕಲ್ಯಾಣದ ಕೇಡ ಹೊತ್ತು…. ಅವರು ಬರುವುದು ಹೀಗೆ…. ಬಳಪ ಪೆನ್ನುಒಂದೊಂದನ್ನೇ ಕಸೆದು….ಕತ್ತಿ ಗುರಾಣಿ ಈಟಿ..ಚಾಕು ಬಾಕು ಗುಂಡುಗಳ…ವಿಧ ವಿಧದಲಿ ಮಸೆದು…. ಅವರು … Read more