ಪಂಜು ಕಾವ್ಯಧಾರೆ
ಬಾಳ ಹಣತೆ ಸುಳ್ಳು ಸತ್ಯದಾಟದಲ್ಲಿಶೂನ್ಯವಾಯಿತೇ ಬದುಕಿಲ್ಲಿ…..ಅನ್ಯಾಯವ ಅವಮಾನವ ಸಹಿಸಿಮುಖವಾಡದ ನಾಟಕವ ದಿಟ್ಟಿಸಿ….ಹಣತೆಯೊಂದನ್ನು ಹಚ್ಚಬೇಕಿದೆಇರಿಸು ಮುರಿಸಿನ ವ್ಯಥೆಯಲ್ಲಿ….ದಾರಿಯ ದೂರ ಸಹಿಸನೆಂದರೆನೆರಳ ಹಂಗು ಬಿಡುವುದೇ….ಯಾರದ್ದೋ ಬದುಕ ಬೆಳಕ ನಂದಿಸಿಕಗ್ಗತ್ತಲು ಎಂಬುವುರೇ……ಗುಡುಗು ಸಿಡಿಲಿನ ಆರ್ಭಟಕ್ಕೆಅಂಜದಿರೆಂದು….ಮತ್ತೆ ಮತ್ತದೇ ಹಣತೆಯಲ್ಲಿಪ್ರಕಾಶಮಾನವಾದ ಬೆಳಕು ಹೊಮ್ಮಲಿ…..ನೋವು ನಲಿವಿಗೆ ಕಾಲದಲೆಕ್ಕವಿಲ್ಲಿ…..ಅಂಧಕಾರವೇ ತುಂಬಿದ ಮನಗಳಲ್ಲಿಹೃದಯ ಜ್ಯೋತಿ ಬೆಳಗಲಿ -ರೋಹಿಣಿ ಪೂಜಾರಿ ಕೋಣಾಲು. ದೂರು… ಈ ಪದಗಳೇ ಮೊದಲಿನಂತಿಲ್ಲ..ಯಾವ ಭಾವಕ್ಕೂಹೊಂದಿಕೊಳ್ಳುವುದಿಲ್ಲಕವಿತೆಗಾಗಿ ಹಂಬಲಿಸುವ ನನ್ನಂಥವನನ್ನು ಬೆಂಬಲಿಸುವುದಿಲ್ಲ..ಅರ್ಥಕ್ಕೆ ಅಪಾರ್ಥ ಕೊಡುವ ಇವು ಪದಗಳೇ ಅಲ್ಲ ಎದೆಯೊಳಗೆ ಹದವಾಗಿ ಹುಟ್ಟುವ ಇವುಯಾರ ಕಿವಿಗೂ ಮುಟ್ಟುವುದಿಲ್ಲ..ಗಂಟಲಲ್ಲಿ ತೂರಿ … Read more