ನಾಲ್ಕು ಕವಿತೆಗಳು: ವಾಣಿ ಭಂಡಾರಿ
ಗಾಳಿ ಮಾತು ಭೂತ ವರ್ತಮಾನವನ್ನುಒಮ್ಮೆ ಬಾಚಿ ಆಲಂಗಿಸಿದರೆ,,,ಅಳುವಿನ ಸಾಗರವೇ ಬಾಳುಎನಿಸದೆ ಇರದು!.ಭಾವನೆಗಳೇ ಸತ್ತ ಮೇಲೆಬದುಕು ಬಯಲೇ ತಾನೆ? ಚಿಗುರೊಡೆಯಲು ಅಲ್ಲೇನುಇದ್ದಂತಿರಲಿಲ್ಲ,,,ಸಪಾಸಪಾಟದ ಒಡಲತುಂಬಾ ಕಲ್ಲು ಮುಳ್ಳುಗಳೇ,,ಚುಚ್ಚಿದ್ದೊ ಎಷ್ಟೊ ,,ಕಣ್ಣೀರು ಕೋಡಿ ಹರಿದಿದ್ದು ಎಷ್ಟೊ ಬಲ್ಲವರಾರು!ಒಳಗೊಳಗೆ ಹರಿದ ಕಂಬನಿಗೆಇಂತದ್ದೆ ಕಾರಣ ಬೇಕಿರಲಿಲ್ಲ!!. ಒಳಗೆ ಕುದ್ದ ಭಾವ ಕಾವಿನಲಿಆವಿಯಾಗಿ ಕಣ್ಣ ಹನಿಯಂತೆಆಗಾಗ ಹೊರಬರುತ್ತಿತ್ತಷ್ಟೆ.ಎಷ್ಟಾದರೂ ಭೂಮಿ ಬಿಸಿಯಾಗಿತಂಪಾಗುವುದು ನಿಸರ್ಗನಿಯಮ ಎಂಬುದೊಂದುತಾತ್ಸಾರ ಮಾತಿದೆ ಎಲ್ಲರಲಿ!. ಹೌದೌದು!,,ಕೆತ್ತುವುದು ಚುಚ್ಚುವುದುಜಪ್ಪುವುದು ಗುಂಡಿ ತೋಡಿಅವರಿಷ್ಟ ಬಂದ ಕಡೆಯೆಲ್ಲ,,,,ಅವರದೆ ಜೊಲ್ಲು ಸುರಿಸಿಕಾಮನಹುಣ್ಣಿಮೆ ಆಚರಿಸುವುದುಅವರೇ ಮಾಡಿಟ್ಟುಕೊಂಡ ಪದ್ದತಿ.ಶತ ಶತಮಾನಗಳಿಂದಲೂನಡೆಯುತ್ತಲೇ ಇದೆ ದರ್ಬಾರು!.ಕೇಳುವವರು … Read more