ಭಾಷಾ ಮೋಡಿಗಾರ: ಜಯಲಕ್ಷ್ಮೀ ಪಾಟೀಲ್
ಗೋಪಾಲ್ ವಾಜಪೇಯಿ ಅನ್ನುವ ಹೆಸರು ಕೇಳಿದ ತಕ್ಷಣ ಸಿನಿಮಾದ ಹಾಡುಗಳ ಬಗ್ಗೆ ಗೊತ್ತಿರುವವರಿಗೆ ‘ಈ ಹಸಿರು ಸಿರಿಯಲಿ, ಮನಸು ನಲಿಯಲಿ ನವಿಲೇ’ ಮತ್ತು ‘ಕಂಬದಾ ಮ್ಯಾಲಿನ ಗೊಂಬೆಯೆ, ನಂಬಲೇನ ನಿನ್ನ ನಗೆಯನ್ನ’ ಹಾಡುಗಳಾದರೆ, ರಂಗಭೂಮಿಯ ಜನರಿಗೆ ‘ಅದ ಗ್ವಾಡಿ, ಅದ ಸೂರು ದಿನವೆಲ್ಲ ಬೇಜಾರು/ ತಿದಿಯೊತ್ತಿ ನಿಟ್ಟುಸಿರು ಎದಿಯಾಗ ಚುರುಚುರು..’, ‘ಯಾವ ದೇಸದ ರಮಣ ಬಂದು, ಏನ ಮೋಸವ ಮಾಡಿದಾ…’ ಇತ್ಯಾದಿ ಹಾಡುಗಳು ನೆನಪಿಗೆ ಬರುತ್ತವೆ. ಇತ್ತೀಚಿಗಷ್ಟೆ ಬಿಡುಗಡೆಯಾದ ಶಿವರಾಜಕುಮಾರ್ ನಟಿಸಿದ ‘ಸಂತೆಯಲ್ಲಿ ನಿಂತ ಕಬೀರ’ ಸಿನಿಮಾ … Read more