ವಿಸ್ಮಯಭರಿತ ವಿರಾಟ ವಿಶ್ವ (ಭಾಗ 1): ನಾರಾಯಣ ಎಂ.ಎಸ್.
ನಿಮಗೆ ನೆನಪಿರಬಹುದೇನೋ? ಇಲ್ಲ, ಖಂಡಿತವಾಗಿಯೂ ನೆನಪಿದ್ದೇ ಇರುತ್ತದೆ. ಏಕೆಂದರೆ, ಬಾಲ್ಯದ ಉತ್ಕಟ ಅನುಭವಗಳ ನೆನಪು ಎಲ್ಲಕ್ಕಿಂತ ಸ್ಪಷ್ಟ ಮತ್ತು ನಿಚ್ಚಳವಾಗಿರುತ್ತದಂತೆ. ನಮ್ಮ ಕೈ ಸೋಕಿದೊಡನೆ ನಾಚಿ ಮುದುಡುವ ಆ ಮುಟ್ಟಿದರೆ ಮುನಿ ಗಿಡ, ಕತ್ತಲಲ್ಲಿ ಮಿಂಚುವ ಆ ಮಿಣಿಕೆ ಹುಳ, ಆ ಬಣ್ಣದ ಚಿತ್ತಾರದ ಪಾತರಗಿತ್ತಿ, ಪರಿಸರಕ್ಕೆ ತಕ್ಕಂತೆ ಬಣ್ಣ ಬದಲಿಸುವ ಆ ಊಸರವಳ್ಳಿ, ಕಾರ್ಮುಗಿಲಿನಲ್ಲಿ ಕಂಡ ಆ ಬೆಳ್ಳಿ ಮಿಂಚು ಮತ್ತು ಆಗಸದಲ್ಲಿನ ರಂಗು ರಂಗಾದ ಮಳೆಬಿಲ್ಲು ಇತ್ಯಾದಿಗಳನ್ನು ನಾವು ನಮ್ಮ ಬೆರಗು ಕಣ್ಗಳಿಂದ ಮನದಣಿಯೆ … Read more