ಮೂವರ ಕವಿತೆಗಳು: ರಘುನಂದನ ಹೆಗಡೆ, ಬಿ. ಸಿ. ಪ್ರಮೋದ, ಗಿರಿ
ನೀನಿಲ್ಲದ ಗೋಕುಲದ ಬೇಸರ ನಿನ್ನ ತುಟಿಯಂಚಿನ ಕೊಳಲಾಗುವೆ ಬಿಸಿಯುಸಿರ ಪುಳಕದಿ ರಾಗವಾಗುವೆ ಅನುರಾಗದ ರವಳಿಯ ತೇಲಿ ಬಿಡು ಶ್ಯಾಮ ಯಮುನಾ ತೀರದಿ ಹಾಡಾಗಿ ಹರಿಯಲಿ ಪ್ರೇಮ ನನ್ನೆದೆಯ ರಾಗ ಕೇಳು ಸಾಕು ಮಾಡೊ ವಿರಹಿ ಬಾಳು ನಿಂತೆ ಇದೆ ಜೀವ ಗೋಕುಲದಲ್ಲಿ ಜೀವಾಮೃತವಿದೆ ಎದೆಯಲ್ಲಿ ದ್ವಾರಕೆ, ಮಧುರೆಗಳು ಸಾಕು ಬಾ ನನ್ನೊಲವ ಬೃಂದಾವನಕೆ ಗೋಧೂಳಿ ದೀಪ ಮನದಲ್ಲಿ ಒಮ್ಮೆ ಹರಿವ ಯಮುನೆ ಕಣ್ಣಲ್ಲಿ ಇನ್ನೊಮ್ಮೆ ಗಿರಿಯ ಭಾರ ಎದೆಯಲ್ಲಿ ಕಾಯುತ್ತ ನಿಂತೆ ಇದೆ ಜೋಕಾಲಿ ಯಾರಿಗೆ ಹೇಳಲೋ … Read more