ಬುದ್ಧನ ಕಥೆಯಲ್ಲಿ ‘ಸ್ತ್ರೀ’: ಡಾ. ಎಚ್.ಎಸ್. ಸತ್ಯನಾರಾಯಣ
ಮನುಕುಲದ ಮಹಾವ್ಯಕ್ತಿಗಳಲ್ಲಿ ಗೌತಮಬುದ್ಧನ ಸ್ಥಾನ ಅತ್ಯಂತ ಎತ್ತರದ್ದು, ಹಿರಿದಾದುದು. ಅವನ ಉನ್ನತ ವ್ಯಕ್ತಿತ್ವವು ಯಾವ ಹಂತಕ್ಕೇರಿದೆಯೆಂದರೆ ಆತ ಅವತಾರ ಪುರುಷನೆಂದು ಬಲವಾಗಿ ನಂಬುವಷ್ಟರಮಟ್ಟಿಗೆ! ಈಗಲೂ ಅನೇಕರಲ್ಲಿ ದಶಾವತಾರಗಳಲ್ಲಿ ಬುದ್ಧಾವತಾರವೂ ಒಂದೆಂಬ ನಂಬುಗೆ ಬಲವಾಗಿ ನೆಲೆಯೂರಿದೆ. ಆದರೂ ಬುದ್ಧನನ್ನು ಒಳಗೊಂಡು ರಚಿತವಾದ ಕೃತಿಗಳು ಕನ್ನಡ ಸಾಹಿತ್ಯದಲ್ಲಿ ತೀರಾ ಕಡಿಮೆ. ಲೆಕ್ಕಮಾಡಿದರೆ ಸುಮಾರು ಮುವತ್ತೈದು ಪ್ರಕಟಣೆಗಳ ಶೀರ್ಷಿಕೆಯನ್ನು ಪಟ್ಟಿ ಮಾಡಬಹುದೇ ಹೊರತು ಓದುಗರ ನೆನಪಿನಲ್ಲುಳಿಯುವ ಗಟ್ಟಿ ಕೃತಿಗಳು ಕೆಲವು ಮಾತ್ರ! ಅದರಲ್ಲಿಯೂ ಬುದ್ಧನಿಗೆ ಸಂಬಂಧಿಸಿದ ವೈಚಾರಿಕ ಕೃತಿಗಳೂ, ಅನುವಾದಗಳೂ ಪಾಲು … Read more