ಸಮರ್ಥ ಶಿಕ್ಷಕ, ರಾಷ್ಟ್ರ ರಕ್ಷಕ: ಹೊರಾ.ಪರಮೇಶ್
ನಮ್ಮ ಭೂಮಂಡಲದಲ್ಲಿ ಜೀವಿಗಳು ಸೃಷ್ಟಿಯಾದಾಗಿನಿಂದಲೂ 'ಚಿಂತನ-ಮಂಥನ' ಕ್ರಿಯೆಯು ನಡೆಯುತ್ತಲೇ ಬಂದಿದೆ. ಅಂದರೆ, ಹೊಸ ವಿಷಯಗಳ ಬಗ್ಗೆ ಕುತೂಹಲ, ಹುಡುಕಾಟ, ಆವಿಷ್ಕಾರಗಳು ಸಾಗುತ್ತಲೇ ಸಾಮಾನ್ಯ ಬುದ್ಧಿ ಶಕ್ತಿಯು ಅಸಾಮಾನ್ಯ ಅನ್ವೇಷಣೆಗಳಿಗೆ ನಾಂದಿ ಹಾಡಿರುವುದರಿಂದಲೇ ಇಂದು ಜಗತ್ತು ಅತ್ಯಾಧುನಿಕ ಕಾಲ ಘಟ್ಟಕ್ಕೆ ತಲುಪಿದೆ. ಒಂದು ವೇಳೆ ಮಾನವನಲ್ಲಿ ಈ "ಮಂಥನ" ಕಾರ್ಯ ಆಗದೇ ಇದ್ದಿದ್ದರೆ, ಇಂದು ವಿದ್ಯುತ್ ಸೌಲಭ್ಯವಾಗಲೀ, ಸಾರಿಗೆ-ಸಂಪರ್ಕ ಸಾಧನಗಳಾಗಲೀ, ಹರಿಯುವ ನೀರಿನ ಸದುಪಯೋಗವಾಗಲೀ, ಐಷಾರಾಮೀ ಬದುಕಿನ ಸೌಕರ್ಯಗಳಾಗಲೀ, ವೈಜ್ಞಾನಿಕ ಆವಿಷ್ಕಾರಗಳಾಗಲೀ ಯಾವುವೂ ಆಗುತ್ತಿರಲಿಲ್ಲ. ಇತಿಹಾಸದ ಪುಟಗಳು ನಮಗೆ … Read more