“ಯುದ್ದಕ್ಕೂ ಸಿದ್ದ ಶಾಂತಿಗೂ ಬದ್ದ”: ಚಲುವೇಗೌಡ ಡಿ ಎಸ್
ನಾವು ಭಾರತೀಯರು, ಭಾರತಾಂಬೆಯ ಮಡಿಲಲಿ ಜೀವಿಸುತ್ತಿರುವ ಮಕ್ಕಳು, ಶಾಂತಿ, ಸೌಹಾರ್ದತೆ, ತ್ಯಾಗ, ಕರುಣೆ, ಮಮತೆ, ಏಕತೆ, ಧರ್ಮ ಸಹಿಷ್ಣುತೆ ಹಾಗೂ ಪರಸ್ಪರ ಸಹಕಾರ ಮನೋಭಾವನೆ ಪ್ರಜೆಗಳುಳ್ಳ ಬೃಹತ್ ರಾಷ್ಟ್ರ ನಮ್ಮದು. ಸರ್ವ ಧರ್ಮಗಳನ್ನು ಸಮಾನವಾಗಿ ಕಾಣುವ, ಅರಸಿ ಬಂದವರಿಗೆ ಆಶ್ರಯ ನೀಡುವ, ಮಾನವೀಯ ಗುಣಗಳನ್ನು ಹೊಂದಿರುವ ಶಾಂತಿಪ್ರಿಯವಾದ ರಾಷ್ಟ್ರ ನಮ್ಮದು. ನಾವು ನಮ್ಮ ಪಾಡಿಗೆ ಯಾವ ರಾಷ್ಟ್ರದ ತಂಟೆಗೂ ಹೋಗದೆ ಶಾಂತಿಯಿಂದ ಬದುಕು ಸಾಗಿಸುತ್ತಿದ್ದೆವು ಆದರೂ ನಮ್ಮ ಭಾರತಾಂಬೆಯ ನೆಲಕ್ಕೆ ಕಾಲಿಟ್ಟ ಉಗ್ರರಕ್ಕಸರು ಭಾರತಮಾತೆಯ ಪುತ್ರರ ಕೊಂದು … Read more