ತವಾ ಪುಲಾವಿನ ತವಕ: ತೇಜಸ್ ಎಚ್ ಬಾಡಾಲ
ಮನುಷ್ಯನನ್ನು ಗೆಲ್ಲುವ ಪರಿ ಹಲವು. ಅದರಲ್ಲಿ ಪ್ರಮುಖವೂ ಸುಲಭವೂ ಆದ ಪರಿಯು ಅವನ ಉದರ. ಎಲ್ಲಾರು ಮಾಡುವುದು ಹೊಟ್ಟೆಗಾಗಿ ಎಂದು ದಾಸರು ಹೇಳಿರುವುದು ಸುಮ್ಮನೇಯೆ? ಹೊಟ್ಟೆಯ ಮೇಲೆ ಹೊಡೆಯುವುದು, ತಟ್ಟೆಗೆ ಮಣ್ಣು ಹಾಕುವುದು, ಉಪ್ಪು ತಿಂದ ಮನೆಗೆ ಎರಡು ಬಗೆಯುವುದು, ಎಷ್ಟೆಲ್ಲಾ ಗಾದೆಗಳೂ, ಗುಣಗಳೂ ಕೇವಲ ಊಟ, ನಾಲಗೆ ಇವುಗಳ ಸುತ್ತವೇ ತಿರುಗುತ್ತಿದೆ! ಹಾಗಾಗಿಯೇ ಮನುಷ್ಯನು ಹುಟ್ಟಿದ್ದು ಮೋಕ್ಷ ಸಾಧನೆಗಾಗಿ ಆದರೆ, ಅವನು ಬದುಕುತ್ತಿರುವುದು ಮಾತ್ರ ಊಟದ ಕೃಪೆಯಿಂದಾಗಿ. ಅಮ್ಮನ ಅಡುಗೆಯನ್ನು ತಿಂದು ಅದನ್ನು ಹೊಗಳುವುದೂ, ವಿಮರ್ಶಿಸುವುದೂ … Read more