ಕನ್ನಡವೆಂದರೆ ಬರಿನುಡಿಯಲ್ಲ: ಸಂತೋಷ್ ಟಿ.
ಕನ್ನಡವೆಂದರೆ ಬರಿನುಡಿಯಲ್ಲ ಹಿರಿದಿದೆ ಅದರರ್ಥ ಎಂದು ನಲ್ಮೆಯ ಕವಿ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರು ಆದ ಪ್ರೊ. ಕೆ.ಎಸ್. ನಿಸಾರ್ ಅಹಮ್ಮದ್ ಅವರ ನವೋಲ್ಲಾಸ ಕೃತಿಯ ಒಂದು ಕವಿತೆಯ ಉವಾಚ. ಕನ್ನಡವೆಂದರೆ ಬರಿ ನುಡಿಯಲ್ಲ ಅದರ ಅರ್ಥ ಬಹಳ ಹಿರಿದು ಎಂಬ ಕವಿಯ ಪರಿಕಲ್ಪನೆ ಮಹೋನ್ನತವಾದ ಧ್ಯೇಯ ಮತ್ತು ಅಧ್ಯಯನದಿಂದ ಕೂಡಿದೆ. ಕನ್ನಡ ಅಥವಾ ಕರ್ನಾಟಕವೆಂದರೆ ಭಾರತದಲ್ಲಿ ಮಹತ್ವದ ಸ್ಥಾನವಾಗಿದೆ. ಭೌಗೋಳಿಕ, ಭಾಷಿಕ, ಸಾಹಿತ್ಯಿಕ, ಸಾಂಸ್ಕೃತಿಕ ರಾಜಕೀಯ ಎಲ್ಲಾ ರೀತಿಯಿಂದಲೂ ಅದು ಉನ್ನತವಾದ ಚರಿತ್ರೆಯನ್ನು ತನ್ನ ಇತಿಹಾಸದ ಪುಟಗಳ … Read more