ಅಹಮಿಲ್ಲದ ಮಹಮದರ ಬದುಕೇ ಕವಿತಾಸಾರ: ಡಾ. ಹೆಚ್ಚೆನ್ ಮಂಜುರಾಜ್
ಎಲ್ಲ ಮರೆತಿರುವಾಗ ಇಲ್ಲ ಸಲ್ಲದ ನೆವವ ಹೂಡಿ ಬರದಿರು ಮತ್ತೆ ಹಳೆಯ ನೆನಪೇ ಕಲ್ಲಿನಂದದಿ ಬಿದ್ದು ತಿಳಿಯಾದ ಎದೆಗೊಳವ ರಾಡಿಗೊಳಿಸುವೆ ಏಕೆ, ಮಧುರ ನೆನಪೇ? ಬಹಳ ಒಳ್ಳೆಯ ಕವಿ ಹಾಗೂ ಅದಕಿಂತಲೂ ಒಳ್ಳೆಯ ಮನುಷ್ಯರಾದ ನಿಸಾರ್ ಅಹಮದ್ ಅವರನ್ನು ನಾವು ಕಳೆದುಕೊಂಡಿದ್ದೇವೆ. ‘ಕನ್ನಡವೆಂದರೆ ಬರಿ ನುಡಿಯಲ್ಲ. ………’ ಎಂದು ತಿಳಿಸಿ ಕೊಟ್ಟವರಿವರು. ಮನಸು ಗಾಂಧಿಬಜಾರು ಎಂದವರು. ಕನ್ನಡ ನಾಡು ನುಡಿಗಳ ನಿತ್ಯೋತ್ಸವವನ್ನು ಸತ್ಯವಾಗಿಸಿದವರು. ಕುರಿಗಳು ಸಾರ್ ಕುರಿಗಳು ಎಂದು ವಿಡಂಬಿಸಿದವರು. ಮೂಲತಃ ಭೂಗರ್ಭ ವಿಜ್ಞಾನಿಯಾದರೂ ನವೋಲ್ಲಾಸದ ಕವಿಗಳಾಗಿಯೇ … Read more