VIVIDLIPI ಯಿಂದ ವೈಶಿಷ್ಟ್ಯಪೂರ್ಣ ಸ್ಪರ್ಧೆಗಳೊಂದಿಗೆ 10 ವರ್ಷಗಳ ದಶಮಾನೋತ್ಸವ ಸಂಭ್ರಮ

ಕನ್ನಡ ಸಾಹಿತ್ಯ ಮತ್ತು ಮಾಧ್ಯಮ ಕ್ಷೇತ್ರದಲ್ಲಿ ಕಳೆದ ಹತ್ತು ವರ್ಷಗಳಿಂದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ VIVIDLIPI ಸಂಸ್ಥೆಯು ತನ್ನ 10ನೇ ವಾರ್ಷಿಕೋತ್ಸವದ ಅಂಗವಾಗಿ ಕರ್ನಾಟಕದಾದ್ಯಂತದ ಲೇಖಕರು, ಕಥೆಗಾರರು ಮತ್ತು ಕಲಾವಿದರಿಗಾಗಿ ಮೂರು ವಿಶಿಷ್ಟ ಸೃಜನಶೀಲ ಸ್ಪರ್ಧೆಗಳನ್ನು ಆಯೋಜಿಸಿದೆ. ಕಳೆದ ಒಂದು ದಶಕದಲ್ಲಿ, VIVIDLIPI ಯು ಕನ್ನಡ ಪುಸ್ತಕಗಳು, ಇ-ಪುಸ್ತಕಗಳು, ಆಡಿಯೊ ಬುಕ್‌ಗಳು, ಪಾಡ್‌ಕಾಸ್ಟ್‌ಗಳು, ಬ್ಲಾಗ್‌ಗಳು ಮತ್ತು ಯೂಟ್ಯೂಬ್ ಮೂಲಕ ಪ್ರಪಂಚದಾದ್ಯಂತ ಲಕ್ಷಾಂತರ ಸಾಹಿತ್ಯಾಸಕ್ತರನ್ನು ತಲುಪಿದೆ. ಈ ದಶಮಾನೋತ್ಸವ ಸಂಭ್ರಮಾಚರಣೆಯಲ್ಲಿ ಹೊಸ ಪ್ರತಿಭೆಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಸ್ಪರ್ಧೆಗಳನ್ನು … Read more

ಪಿ. ಎಸ್. ಅಮರದೀಪ್ ಅವರ “ಮರಳಿ ಮನ ಸಾಗಿದೆ…” ಪುಸ್ತಕ ಬಿಡುಗಡೆ ಸಮಾರಂಭ

ಶ್ರೀ ಅನ್ನದಾನೇಶ್ವರ ಶಿಕ್ಷಣ ಸೇವಾ ಟ್ರಸ್ಟ್ (ರಿ), ಬೆಣಕಲ್, ಕುಕನೂರು ತಾಲೂಕ, ಕೊಪ್ಪಳ ಜಿಲ್ಲಾ ಪ್ರಕಾಶನದ ಪಿ. ಎಸ್. ಅಮರದೀಪ್ ಅವರ ಪ್ರಥಮ ಕೃತಿ ಮರಳಿ ಮನ ಸಾಗಿದೆ… ಪುಸ್ತಕ ಬಿಡುಗಡೆ ಸಮಾರಂಭ ದಿನಾಂಕ: 28ನೇ ಸೆಪ್ಟೆಂಬರ್ 2025 ಭಾನುವಾರ,ಬೆಳಗ್ಗೆ 10.30ಕ್ಕೆಸ್ಥಳ : ರಾಜ್ಯ ಸರ್ಕಾರಿ ನೌಕರರ ಸಾಂಸ್ಕೃತಿಕ ಭವನ, ಕೊಪ್ಪಳ ಉದ್ಘಾಟಕರು : ಶ್ರೀ ಡಾ. ನಟರಾಜು ಎಸ್. ಎಂ.ಸಂಪಾದಕರು, ಪಂಜು ಅಂತರ್ಜಾಲ ಪತ್ರಿಕೆ ಪುಸ್ತಕ ಬಿಡುಗಡೆ : ಶ್ರೀ ಡಾ. ಕೊಟ್ರಸ್ವಾಮಿ ಎಮ್. IRS … Read more

ಬುಕ್ಸ್ ಲೋಕ ಮತ್ತು ಸಾಗರ ಸಂಗಮ ಇಂಜಿನಿಯರ್ಸ್ ಅಸೋಸಿಯೇಷನ್ ಅರ್ಪಿಸುವ 3 ಪುಸ್ತಕಗಳ ಬಿಡುಗಡೆ

ಬುಕ್ಸ್ ಲೋಕ ಮತ್ತು ಸಾಗರ ಸಂಗಮ ಇಂಜಿನಿಯರ್ಸ್ ಅಸೋಸಿಯೇಷನ್ ಅರ್ಪಿಸುವ 3 ಪುಸ್ತಕಗಳ ಬಿಡುಗಡೆ ಕೊಳ್ಳೇಗಾಲ ಶರ್ಮ ಅವರ ಪ್ಲಾಸ್ಟಿಕಾಯಣ ಐ.ಜಿ.ಶ್ರೀನಿಧಿ ಅವರ ಮೈಸೂರಿನ ಚುರುಮುರಿಗೆ ಅಂತರಿಕದ ಟೊಮೇಟೊ ಸುನೀಲ್ ಬಾರ್ಕೂರ್ ಅವರ ಒಂಟಿತೋಳಗಳ ಬೆನ್ನು ಹತ್ತಿದವರು ಮತ್ತು ಇತರೆ ಸ್ವಾರಸ್ಯಗಳು ಅತಿಥಿಗಳು:ಕೊಳ್ಳೇಗಾಲ ಶರ್ಮರವಿರಾಮ್ ಸಾಗರ,ಟಿ.ಜಿ.ಶ್ರೀನಿಧಿಪ್ರಶಾಂತ್ ಎನ್ಸುನೀಲ್ ಬಾರ್ಕೂರ್ ಸ್ಥಳ : ಇಂಜಿನಿಯರ್ ಭವನ, ಪಿ.ಡಬ್ಲ್ಯೂಡಿ, ಕ್ಯಾಂಪಸ್, ನೃಪತುಂಗ ರಸ್ತೆ, ಕೆ.ಆರ್. ಸರ್ಕಲ್, ಬೆಂಗಳೂರು ದಿನಾಂಕ: 21 ಸೆಪ್ಟೆಂಬರ್ 2025ಮಧ್ಯಾಹ್ನ: 1: 30ಕ್ಕೆ

ಹೊಸ ಪುಸ್ತಕ “ಹುಟ್ಟು ಸಾವು ಎರಡರ ನಡುವೆ…

ಈಗಷ್ಟೇ ತಮ್ಮ ಮೂರನೇಯ ವಿಭಿನ್ನ ಕಾದಂಬರಿ ಮೂಲಕ ಮತ್ತೊಮ್ಮೆ ಓದುಗರನ್ನು ತಲುಪಲು ಹೊರಡುತ್ತಿರುವ ಬರಹಗಾರ ಪ್ರಮೋದ ಕರಣಂ, ಕನ್ನಡದ ಭಾಷೆ ಮತ್ತು ಸೊಗಡುಗಳನ್ನು ಸೊಗಸಾಗಿ ದುಡಿಸಿಕೊಳ್ಳುವ ಕಲೆಗಾರರು. ಶಬ್ದಗಳ ಸಂಗ್ರಹವನ್ನು ದುಡಿಸಿಕೊಳ್ಳುವುದು ಅವರ ಸಾಹಿತ್ಯದಲ್ಲಿ ಎದ್ದು ಕಾಣುವ ಅಂಶ. ಪ್ರಸ್ತುತ “ಹುಟ್ಟು ಸಾವು ಎರಡರ ನಡುವೆ” ಎನ್ನುವ ತಲೆ ಬರಹದಿಂದಲೇ ಆಕರ್ಷಿಸುತ್ತಾ, ಮಧ್ಯದಲ್ಲಿ ಏನಿಲ್ಲಾ ಎಂದು ನಮ್ಮನೆಲ್ಲಾ ಕೇಳುವಂತೆ ಆಗಾಧವಾದ ವಸ್ತು ವಿನ್ಯಾಸದೊಂದಿಗೆ ಈ ಕಾದಂಬರಿ ಕಟ್ಟಿಕೊಟ್ಟಿದ್ದಾರೆ. ಮೂಲತಃ ಸಂಬಂಧಗಳ ಮತ್ತು ಸಾದೃಶ್ಯ ವರ್ಣಣೆಗಳ ಮಧ್ಯದಲ್ಲಿ ಹೆಚ್ಚಿನಂಶ … Read more

ಆಕಾಶ ನದಿ ಬಯಲು ಪುಸ್ತಕ ಬಿಡುಗಡೆ ಸಮಾರಂಭ

ಮೇರಿ ಆಲಿವರ್ ಕವಿತೆಗಳು ಆಕಾಶ ನದಿ ಬಯಲು ಆಯ್ಕೆ ಮತ್ತು ಅನುವಾದ: ಚೈತ್ರಾ ಶಿವಯೋಗಿಮಠ ಪುಸ್ತಕ ಬಿಡುಗಡೆ: ಎಚ್.ಎಸ್. ರಾಘವೇಂದ್ರ ರಾವ್ ಪುಸ್ತಕ ಕುರಿತು: ಓ.ಎಲ್. ನಾಗಭೂಷಣಸ್ವಾಮಿ ಮುಖ್ಯ ಅತಿಥಿ: ಶ್ರೀಮತಿ ರತ್ನಾ ಶಿವಯೋಗಿಮಠ ಉಪಸ್ಥಿತಿ:ಸುಮಿತ್ ಮೇತ್ರಿಚೈತ್ರಾ ಶಿವಯೋಗಿಮಠ ನಮ್ಮೊಂದಿಗೆ: ನವೀನ್ ಸನದಿ, ಶ್ರುತಿ ಬಿ.ಆರ್, ಡಾ. ಕಾವ್ಯಶ್ರೀ ಎಚ್, ಡಾ. ಎಸ್. ರಾಮಲಿಂಗೇಶ್ವರ (ಸಿಸಿರಾ), ಜಿ.ಎಸ್. ಕುಮಾರ್, ದಾದಾಪೀರ್ ಜೈಮನ್, ಶಶಾಂಕ್ ಎಸ್.ಆರ್, ಸ್ವ್ಯಾನ್ ಕೃಷ್ಣಮೂರ್ತಿ ದಿನಾಂಕ: 27 ಏಪ್ರಿಲ್ 2025, ಭಾನುವಾರ ಬೆಳಗ್ಗೆ 10-30ಕ್ಕೆ … Read more

ವಿಶ್ವ ಜಲ ದಿನಾಚರಣೆ 2025 @ ಮೈಸೂರು

ಮೈಸೂರು ಸ್ಟೋರಿಟೆಲ್ಲರ್ಸ್ ನೆಟ್‌ವರ್ಕ್, ಕಲರ್ ಆಶ್ರಮ, ಮೈಸೂರು ವಿಶ್ಚವಿದ್ಯಾನಿಲಯ ಮತ್ತು ಮೈಸೂರು ಇಕೋ ಪ್ರಿಂಟ್ಸ್ ಸಹಯೋಗದೊಂದಿಗೆ ಮಾರ್ಚ್ 22, 2025 ರ ಶನಿವಾರ ವಾಟರ್ ಫೋರಮ್ ಮೈಸೂರು  ಆಯೋಜಿಸಿರುವ 💧ವಿಶೇಷ ವಿಶ್ವ ಜಲ ದಿನಾಚರಣೆಯಲ್ಲಿ ಭಾಗವಹಿಸಿ. 📍ಬೆಳಿಗ್ಗೆ ಕಾರ್ಯಕ್ರಮ | ಕುಕ್ಕರಹಳ್ಳಿ ಕೆರೆ (ಮುಖ್ಯ ದ್ವಾರ, ರೈಲ್ವೆ ಗೇಟ್ ಬಳಿ)ಬೆಳಿಗ್ಗೆ 6:45 – 10:00 : • ಪಕ್ಷಿ ವೀಕ್ಷಣೆ ನಡಿಗೆ • ಮರಗಳ ವೀಕ್ಷಣೆ ನಡಿಗೆ • ಪ್ರಕೃತಿ ನಡಿಗೆ • ಚಿತ್ರಕಲೆ • ಕೆರೆ … Read more

ಪಂಜು ಕವಿತೆ ಸ್ಪರ್ಧೆ-2024 ಫಲಿತಾಂಶ

ಪಂಜು ಅಂತರ್ಜಾಲ ಪತ್ರಿಕೆ ಏರ್ಪಡಿಸಿದ್ದ 2024ನೇ ಸಾಲಿನ ಕವಿತೆ ಸ್ಪರ್ಧೆಯಲ್ಲಿ ಒಟ್ಟು 188 ಕವಿಗಳು ಭಾಗವಹಿಸಿದ್ದರು. ಪ್ರಸಿದ್ಧ ಕವಿಗಳಾದ ಸವಿತಾ ನಾಗಭೂಷಣ ಅವರು ಈ ಸ್ಪರ್ಧೆಯ ತೀರ್ಪುಗಾರರಾಗಿದ್ದರು. ಪಂಜು ಕವಿತೆ ಸ್ಪರ್ಧೆಯಲ್ಲಿ ವಿಜೇತರಾದವರು:೧. ಪ್ರಥಮ ಬಹುಮಾನ: ಗುಜರಿ ಅಂಗಡಿಯ ಪುಸ್ತಕ (ಶರಣಗೌಡ ಬಿ ಪಾಟೀಲ ತಿಳಗೂಳ)೨. ದ್ವಿತೀಯ ಬಹುಮಾನ: ಮಾರ ನವಮಿ (ಲಿಂಗರಾಜು ಕೆ.)೩. ತೃತೀಯ ಬಹುಮಾನ: ಅಷ್ಟಾವಂಕನ ಸ್ವಗತ (ಪ್ರಶಾಂತ್ ಬೆಳತೂರು) ಸಮಾಧಾನಕರ ಬಹುಮಾನ ವಿಜೇತರು:೧. ಏಸುವಿನ ಗೊಂಬೆ (ಸವಿರಾಜ್ ಆನಂದೂರು)೨. ಕೊಳಲ ಹಿಡಿದ ಕೃಷ್ಣ.. … Read more

ಪಂಜು ಕವಿತೆ ಸ್ಪರ್ಧೆ 2024 ರ ಅಂತಿಮ‌ ಸುತ್ತಿಗೆ‌ ಆಯ್ಕೆಯಾದ ೫೦ ಕವಿಗಳ ಪಟ್ಟಿ

2024 ರ‌ ಪಂಜು ಕವಿತೆ ಸ್ಪರ್ಧೆಗೆ ಒಟ್ಟು 188 ಕವಿತೆಗಳು ಬಂದಿದ್ದು, ಆ ಪೈಕಿ 50 ಕವಿತೆಗಳನ್ನು ಅಂತಿಮ ಸುತ್ತಿಗೆ ಆಯ್ಕೆ ಮಾಡಲಾಗಿದೆ. ಈ ಸ್ಪರ್ಧೆಯ ಅಂತಿಮ‌ ಸುತ್ತಿಗೆ‌ ಆಯ್ಕೆಯಾದ ೫೦ ಕವಿಗಳ ಹೆಸರುಗಳು ಈ ಕೆಳಗಿನಂತಿವೆ… ೧. ಚೇತನ್ ದೊಡ್ಡಯ್ಯ೨. ಡಾ. ಗುರುಸಿದ್ಧಯ್ಯಾ ಸ್ವಾಮಿ೩. ಮೋದೂರು ತೇಜ೪. ಲಿಂಗರಾಜು ಕೆ.೫. ನಿರಂಜನ ಕೇಶವ ನಾಯಕ೬. ಮಧು ಕಾರಗಿ೭. ನಾಗರಾಜ ಜಿ. ಎನ್. ಬಾಡ೮. ಶರಣಗೌಡ ಬಿ ಪಾಟೀಲ ತಿಳಗೂಳ.೯. ಅಶ್ಫಾಕ್ ಪೀರಜಾದೆ೧೦. ಡಾ.ಮೈತ್ರೇಯಿಣಿ ಗದಿಗೆಪ್ಪಗೌಡರ೧೧. ಮಂಜುನಾಥ್ … Read more

ತೇಜಸ್ವಿ ಪ್ರತಿಷ್ಠಾನ, ಕೊಟ್ಟಿಗೆಹಾರದಲ್ಲಿ “ಪುಸ್ತಕ ಪರಿಶೆ ಹಾಗು ಸಂವಾದ”

 ಪುಸ್ತಕ ಪರಿಶೆ ಹಾಗು ಸಂವಾದ ಲಿಟ್ರರಿ ನೆಕ್ಸ್ಟ್ 1.0 ನೋಂದಾಣಿ ಶುಲ್ಕ: ₹೫೦೦/- (ವಿದ್ಯಾರ್ಥಿಗಳಿಗೆ ₹೨೫೦/-) ದಿನಾಂಕ: ಡಿಸೆಂಬರ್ 7 ರ ಶನಿವಾರ 2024 ಸಮಯ : ಬೆಳಗ್ಗೆ 9:30 ರಿಂದ ಸಂಜೆ 5:30 ರ ವರೆಗೆ ಸ್ಥಳ : ಕೆ. ಪಿ. ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನ, ಕೊಟ್ಟಿಗೆಹಾರ, ಮೂಡಿಗೆರೆ ತಾಲ್ಲೂಕು, ಚಿಕ್ಕಮಗಳೂರು ಜಿಲ್ಲೆ ಹೆಚ್ಚಿನ ಮಾಹಿತಿಗಾಗಿ: ಪೃಥ್ವಿ ಸೂರಿ 82775 89859 ನಂದೀಶ್ ಬಂಕೇನಹಳ್ಳಿ 96630 98873

ಸಮಾಜಮುಖಿ ಕಥಾ ಪುರಸ್ಕಾರ-2024 ಆಹ್ವಾನ

ಸಮಾಜಮುಖಿ ಪ್ರಕಾಶನ ಕನ್ನಡದ ಕಥಾಪರಂಪರೆಗೆ ಅರ್ಥಪೂರ್ಣ ಪ್ರಚೋದನೆ ನೀಡುವ ಉದ್ದೇಶದಿಂದ ‘ಸಮಾಜಮುಖಿ ವಾರ್ಷಿಕ ಕಥಾ ಪುರಸ್ಕಾರ-2024’ ಏರ್ಪಡಿಸಿದೆ. ಸಮಾಜಮುಖಿ ಪುರಸ್ಕಾರಕ್ಕೆ ಆಯ್ಕೆಯಾಗುವ ಐದು ಕಥೆಗಾರರಿಗೆ ತಲಾ ರೂ.5000 ನಗದು ನೀಡಿ ಗೌರವಿಸಲಾಗುವುದು. ಜೊತೆಗೆ ಆಯ್ದ ಹದಿನೈದು ಕಥೆಗಳಿಗೆ ಸಮಾಜಮುಖಿ ವಾರ್ಷಿಕ ಕಥಾ ಸಂಕಲನದಲ್ಲಿ ಅವಕಾಶ ಸಿಗಲಿದೆ. ಕಥೆಗಾರರು 2000 ಪದಮಿತಿಯ, ಯಾವ ಮಾಧ್ಯಮದಲ್ಲೂ ಪ್ರಕಟವಾಗದ, ನುಡಿ/ಯುನಿಕೋಡ್ ಲಿಪಿಯಲ್ಲಿರುವ ಕಥೆಯನ್ನು ವರ್ಡ್ ಕಡತದಲ್ಲಿ 31 ಡಿಸೆಂಬರ್ 2024ರೊಳಗೆ ಕಳುಹಿಸಬೇಕಾದ ಇಮೇಲ್ ವಿಳಾಸ: samajamukhi2017@gmail.com

ಪಂಜು ಕವಿತೆ ಸ್ಪರ್ಧೆ

ಪಂಜು ಅಂತರ್ಜಾಲ ಪತ್ರಿಕೆ ವತಿಯಿಂದ ಕವಿತೆ ಸ್ಪರ್ಧೆಗೆ ನಿಮ್ಮ ಕವಿತೆಯನ್ನು ಆಹ್ವಾನಿಸಲಾಗಿದೆ. ಸೂಚನೆಗಳು:-ಕವಿತೆ ಸ್ವಂತ ರಚನೆಯಾಗಿರಬೇಕು.-ಕವಿತೆ ಯೂನಿಕೋಡ್ ನಲ್ಲಿ ಇದ್ದರೆ ಒಳ್ಳೆಯದು.-ಸ್ಪರ್ಧೆಗೆ ಅಪ್ರಕಟಿತ ಕವಿತೆಯನ್ನು ಮಾತ್ರ ಕಳುಹಿಸಬೇಕು. ಕವಿತೆಯು, ಎಫ್ ಬಿ, ಸೇರಿದಂತೆ ಬೇರೆ ಎಲ್ಲಾದರು ಪ್ರಕಟವಾಗಿದ್ದರೆ ಅಂತಹ ಕವಿತೆಯನ್ನು ಸ್ಪರ್ಧೆಗೆ ಪರಿಗಣಿಸುವುದಿಲ್ಲ.-ಬೇರೆಯವರ ಕದ್ದ ಕವಿತೆಯನ್ನು ಕಳುಹಿಸಿದರೆ ಅಂತಹ ಲೇಖಕರನ್ನು ಪಂಜುವಿನ ಬ್ಲಾಕ್ ಲಿಸ್ಟ್ ಗೆ ಹಾಕಲಾಗುವುದು. ಕವಿತೆಯನ್ನು ಕಳುಹಿಸಿಕೊಡಬೇಕಾದ ಮಿಂಚಂಚೆ: editor.panju@gmail.com, smnattu@gmail.com ಮಿಂಚಂಚೆಯ ಸಬ್ಜೆಕ್ಟ್ ನಲ್ಲಿ “ಪಂಜು ಕವಿತೆ ಸ್ಪರ್ಧೆ” ಎಂದು ತಿಳಿಸಲು ಮರೆಯದಿರಿ. … Read more

ಚಿಗುರು ಫಾರ್ಮ್ ನಲ್ಲಿ ಶ್ರಾವಣ ಉತ್ಸವ

ರವಿ ಅರೋಮಾ ಎಂಟರ್ಪ್ರೈಸಸ್, ಬೆಂಗಳೂರು ನೋಂದಣಿ ಶುಲ್ಕ ಪ್ರತಿಯೊಬ್ಬರಿಗೆ ರೂ 1000/- ಸಮಯ : 31-08-2024, ಶನಿವಾರ ಸ್ಥಳ : ಚಿಗುರು ಫಾರ್ಮ್, ತೇರುಬೀದಿ, ಮರಳವಾಡಿ, ಹಾರೋಹಳ್ಳಿ ,ರಾಮನಗರ ಜಿಲ್ಲೆ ಸಮಯ ಸಾರಿಣಿ ಬೆಳಿಗ್ಗೆ 09.30 AMನೋಂದಣಿ ಮತ್ತು ಉಪಹಾರಸ್ವಾಗತ! ನಾವು ದಿನದ ಈವೆಂಟ್ಗಳನ್ನು ಪ್ರಾರಂಭಿಸುವ ಮೊದಲು ನೋಂದಣಿ ಮತ್ತು ಲಘು ಉಪಹಾರ. 10.00 AMಪರಿಚಯ ಶ್ರಾವಣ ಉತ್ಸವದ ಉದ್ಘಾಟನೆ. 10.30 AMಪಂಚವಟಿ ವನ ಪ್ರಾತ್ಯಕ್ಷಿಕೆ ಡಾ ಜಗನ್ನಾಥ ರಾವ್ , ಪ್ರೊಫೆಸರ್, ಟಿಡಿಯು, ಬೆಂಗಳೂರು ಇವರಿಂದ … Read more

ಸಮಾಜಮುಖಿ ಯುವ ಲೇಖನ ಸ್ಪರ್ಧೆ-2024

ಕನ್ನಡದ ಹೊಸ ಪೀಳಿಗೆಯ ಆಲೋಚನೆ ಮತ್ತು ಬರವಣಿಗೆಯನ್ನು ಉದ್ದೀಪಿಸುವ ಉದ್ದೇಶದಿಂದ ಬೆಂಗಳೂರಿನ ಸಮಾಜಮುಖಿ ಪ್ರಕಾಶನ 16 ರಿಂದ 32 ವಯಸ್ಸಿನ ಯುವಕ-ಯುವತಿಯರಿಗಾಗಿ ‘ಯುವ ಲೇಖನ ಸ್ಪರ್ಧೆ’ ಏರ್ಪಡಿಸಿದೆ. ಆಯ್ಕೆಯಾದ ಐದು ಲೇಖನಗಳಿಗೆ ತಲಾ ರೂ.5,000 ಬಹುಮಾನ ಮತ್ತು ಪ್ರಶಸ್ತಿ ಪತ್ರ ನೀಡಲಾಗುವುದು.ಲೇಖನದ ವಿಷಯ: ಪ್ರಾಥಮಿಕ ಶಿಕ್ಷಣ ಮಾತೃಭಾಷೆಯಲ್ಲಿಯೇ ಆಗಬೇಕು ಎಂದು ಹೇಳುವಲ್ಲಿನ ವೈಚಾರಿಕ ಮತ್ತು ಜಾಗತಿಕ ತಳಹದಿಯೇನು..? ಲೇಖನ 1,600 ರಿಂದ 2,000 ಪದಗಳ ಮಿತಿಯಲ್ಲಿರಬೇಕು. ಲೇಖನದ ಜೊತೆಗೆ ಹುಟ್ಟಿದ ದಿನಾಂಕದ ಯಾವುದಾದರೂ ದಾಖಲೆಯ ಪ್ರತಿ, ಪೂರ್ಣ … Read more

ಪುಸ್ತಕದ ಪೇಟೆಯಲ್ಲಿ ಈಗ ಹೊಚ್ಚ ಹೊಸ ಪುಸ್ತಕ “ಡಂಕಲ್ ಪೇಟೆ”

ಪುಸ್ತಕ: ಡಂಕಲ್ ಪೇಟೆ (ಕಥಾ ಸಂಕಲನ)ಲೇಖಕರು: ವೀರೇಂದ್ರ ರಾವಿಹಾಳ್ಪ್ರಕಾಶಕರು: ವಿಜಯ ಬುಕ್ಸ್, ಬಳ್ಳಾರಿಪುಟಗಳು: 148ಬೆಲೆ: Rs. 180/- (ಅಂಚೆ ವೆಚ್ಚ ಸೇರಿ)ಪ್ರತಿಗಳಿಗಾಗಿ ಸಂಪರ್ಕಿಸಿ: 9449622737Phone pay: 8660557637Google pay : 9449622737