ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ
ಈ ಬಾರಿಯ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿಯು ಮಿನೆಸೊಟಾ ರಾಜ್ಯದ ರಾಚೆಸ್ಟರ್ನಲ್ಲಿ ನೆಲೆಸಿರುವ ಗುರುಪ್ರಸಾದ ಕಾಗಿನೆಲೆ ಅವರ ಕೃತಿ: ಹಿಜಾಬ್ ಇದಕ್ಕೆ ದೊರೆತಿದೆ. ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭವು ದಿನಾಂಕ: ಆಗಸ್ಟ್ 13, 2018 ಸೋಮವಾರ ಅಪರಾಹ್ನ: 2.00 ಗಂಟೆಗೆ ನಡೆಯಲಿದೆ. ಮುಖ್ಯ ಅತಿಥಿ ಗಳಾಗಿ ಎಸ್. ದಿವಾಕರ್ ಆಗಮಿಸಲಿದ್ದಾರೆ. ಕಾರ್ಯಕ್ರಮದ ವಿವರ ಡಾ. ಹೆಚ್. ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಬೆಳಿಗ್ಗೆ 9.30 ರಿಂದ ನಿನಾದ ಕನ್ನಡ ಕಾವ್ಯ … Read more