ಕಥಾಕಾಲ: ಪ್ರಶಸ್ತಿ ಪಿ.
ಎಲೆಕ್ಷನ್ನಾದ ಮೇಲೆ ಆಗೊಮ್ಮೆ ಈಗೊಮ್ಮೆಯಾದರೂ ಬರುತ್ತಿದ್ದ ಮಳೆಯ ಸುಳಿವೂ ಇಲ್ಲದೇ ಅದೆಷ್ಟೋ ದಿನಗಳಾಗಿ , ತನ್ನನ್ನು ತಾನೇ ಸುಟ್ಟುಕೊಳ್ಳುವಂತಿದ್ದ ಬಿರುಬೇಸಿಗೆ. ಈ ಸುಡುಬೇಸಿಗೆಯಲ್ಲಿ ಕೂತ ಕುರ್ಚಿಯೂ ಕೊಂಚ ಹೊತ್ತಲ್ಲೇ ಕೆಂಡದಂತೆನಿಸಿದರೆ ಆಶ್ಚರ್ಯರ್ಯವೇನಿಲ್ಲ. ಸ್ವಂತಕ್ಕೇ ಸಮಯವಿಲ್ಲದೀ ಸಮಯದಲ್ಲೊಬ್ಬರ ಹುಡುಕಾಟ ನಡೆದಿದೆ. ಅವ್ರೇ ಕತೆಗಾರ ಕಟ್ಟಪ್ಪ. ಈ ಕಟ್ಟಪ್ಪರಿಗೆ ಕತೆ ಬರೆಯೋದು ಅಂದ್ರೆ ಅದೊಂದು ತಪಸ್ಸು. ಯಾರೋ ಕೇಳಿದ್ರು ಅಂತ, ಏನೋ ನೋಡಿದ್ರು ಅಂತ ತಕ್ಷಣಕ್ಕೆಲ್ಲಾ ಏನೇನೋ ಎಳೆಹೊಡೆದು ಅದು ಕತೆಯಾಗೋದಲ್ಲ.ಈ ತತ್ ಕ್ಷಣದ ಕತೆ ಮತ್ತು ಮೂಡಿದ್ದಾಗ, ಬಿಡುವಿದ್ದಾಗೆಲ್ಲಾ ಒಂದೊಂದು … Read more