ʼಕುಲುಮೆʼ ಬೆಳಗಿದ ಬಾಳು: ಎಂ ನಾಗರಾಜಶೆಟ್ಟಿ
ʼಕುಲುಮೆʼ ದಸ್ತಗಿರ್ ಸಾಬ್, ಕೋಡಿಕ್ಯಾಂಪ್ ತರೀಕೆರೆ ಇವರ ಜೀವನ ವೃತ್ತಾಂತ- ಬಿಕ್ಕಲಂ ರಹಮತ್ ತರೀಕೆರೆ. ಹೀಗೆಂದರೆ ಪ್ರಾಧ್ಯಾಪಕ, ವಿಮರ್ಶಕ, ಸಂಶೋಧಕ, ಪ್ರಬಂಧಕಾರ ರಹಮತ್ ತರೀಕೆರೆ ಅವರ ಬಾಳಚಿತ್ರಗಳ ʼಕುಲುಮೆʼಗೆ ಕಿಂಚಿತ್ತೂ ಊನವಾಗುವುದಿಲ್ಲ; ಬದಲು ಹೆಚ್ಚು ಅರ್ಥಪೂರ್ಣವಾಗುತ್ತದೆ. ಕಾರಣ: ರಹಮತ್ ತರೀಕೆರೆಯವರ ಆತ್ಮಕಥನ ʼಕುಲುಮೆʼಯ ಪ್ರತಿ ಅಧ್ಯಾಯದಲ್ಲೂ ದಸ್ತಗಿರ್ ಸಾಬರಿದ್ದಾರೆ. ಕುಲುಮೆ ದತ್ತಣ್ಣ ಎನ್ನುವ ಖ್ಯಾತಿಯ, ಸಾವ್ಕಾರ್ರೆ ಎಂದರೆ ಬೀಗುವ ದಸ್ತಗಿರ್ ಸಾಬ್, ಕುಲುಮೆ ಮತ್ತು ಬೇಸಾಯವನ್ನುಮೂಲ ವೃತ್ತಿ ಮಾಡಿಕೊಂಡಿದ್ದರೂ ಹೊಟ್ಟೆಪಾಡಿಗಾಗಿನೂರೆಂಟು ವೇಷ ತೊಡಲು ಹಿಂಜರಿಯದವರು. ಸರ್ಕಸ್ ಕಂಪೆನಿ … Read more