ಸ್ತ್ರೀ ಮತ್ತು ದಲಿತ ಸಂವೇದನೆಯ ವೈರುಧ್ಯಗಳ ನಡುವಿನ ಮಾನವೀಯ ಮೌಲ್ಯಗಳ ಶೋಧ: ಎಂ ಜವರಾಜ್
ನಾನು ಈಚೆಗೆ ಕಣ್ಣಾಡಿಸಿದ ಒಂದು ಕೃತಿ ಕೆ.ಶ್ರೀನಾಥ್ ಅವರ ‘ಕನಸು ಸೊಗಸು’. ಇದಕ್ಕು ಮುನ್ನ ಇವರ ಕೆಲವು ಬರಹಗಳನ್ನು ಫೇಸ್ ಬುಕ್ ನಲ್ಲಿ ಗಮನಿಸಿದ್ದೆ. ಅವು ಮನುಷ್ಯನನ್ನು ಮನುಷ್ಯನನ್ನಾಗಿ ನೋಡುವ ಸ್ಪಂದಿಸುವ ಪ್ರಗತಿಪರವಾದ ಧ್ವನಿಪೂರ್ಣವಾದ ಮಾನವೀಯ ತುಡಿತದ ಬರಹಗಳು. ಆಗಾಗ ಎಫ್.ಬಿ ಲೈವ್ ಗೆ ಬರುವ ಕೆ.ಶ್ರೀನಾಥ್ – ಕಥೆ ಕವಿತೆ ವಾಚಿಸಿ ಗಮನ ಸೆಳೆದವರು. ವೀಣೆ ಮತ್ತಿತರ ವಾದ್ಯ ನುಡಿಸುವ, ವಿವರಿಸುವ ಬಹುಗುಣವುಳ್ಳವರು. ಇದಲ್ಲದೆ ಕನ್ನಡ ಕಿರುತೆರೆ, ಹಿರಿತೆರೆ ಕಲಾವಿದರೂ ಕೂಡ. ಇವರ ಬರಹಗಳನ್ನು ಗಮನಿಸಿದಂತೆ … Read more