ಮಿಂಚುತಾರೆಗಳ ಬೆಳದಿಂಗಳು: ಹೆಚ್. ಷೌಕತ್ ಆಲಿ
ಯುವ ಕವಿ ಗುರು ಹಿರೇಮಠರ ಬೆಳಂದಿಗಳು ಚುಟುಕು ಕವಿತೆಗಳ ಸುಂದರ ವಿಚಾರ ಲಹರಿ. ಕವಿಯ ಅಂತರಂಗದಲ್ಲಿ ಹೊಕ್ಕಿನೋಡಿದಾಗ ಒಬ್ಬ ಸತ್ಯ ಅನ್ವೇಷಕ, ಮಮತೆ ವಾತ್ಸಲ್ಯಮಯಿಯಾಗಿ, ಪ್ರೀತಿಯ ಚಿಲುಮೆಯ ನಲ್ಮೆಯ ಪ್ರೇಮಿಯಾಗಿ, ಪ್ರಕೃತಿಪುರುಷನಾಗಿ ಸಂತನಾಗಿ ಕಾವ್ಯಕುಸುರಿಯಲ್ಲಿ ಸಂಶೋಧನೆ ನಡೆಸಿದಂತೆ ನನಗೆ ಅರಿವಿಲ್ಲದೇ ನನಗೆ ಇಷ್ಟವಾದರು ಗುರು. ತನ್ನಷ್ಟಕ್ಕೆ ತೆರೆದುಕೊಳ್ಳುವ ಈ ಕೃತಿಯ ಒಂದೊಂದು ಕವಿತೆಯು ಹೊನ್ನಹೂವುಗಳಾಗಿ ಓದುಗರು ಯಾರೆ ಆಗಿರಲಿ ಮನಸ್ಸಿಗೆ ಮುದ ನೀಡುತ್ತ ಕಾವ್ಯದ ಪಾವಿತ್ರ್ಯತೆಯನ್ನು ಪರಿಚಯಿಸುವ ಪ್ರಯತ್ನ ಫಲಕಾರಿ ಎಂದೆನಿಸಿತು. ಈ ಕೃತಿಯ ಬಗ್ಗೆ ನಾಲ್ಕು … Read more