ಹುರಿಗೆಜ್ಜಿಯ ಸದ್ದು ಮನಸಿನ ಕಿವಿತಾಕಿದಾಗ…: ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ
ಕೃತಿ: ಹುರಿಗೆಜ್ಜಿ ಲೇಖಕರು: ರಾಜಕುಮಾರ್ ಮಡಿವಾಳರ ಅವಲೋಕನ: ಸುರೇಶ ಎಲ್.ರಾಜಮಾನೆ, ರನ್ನಬೆಳಗಲಿ ಹುರಿಗೆಜ್ಜಿಯ ಸದ್ದು ಮನಸಿನ ಕಿವಿತಾಕಿದಾಗ… *** ರಾಜಕುಮಾರ್ ಮಡಿವಾಳರ ಅವರನ್ನು ಬೇಟಿಯಾಗಿ ಸರಿಯಾಗಿ ಎರಡು ವರ್ಷಗಳ ನಂತರ ಮತ್ತೊಮ್ಮೆ ಮೊನ್ನೆ ನಡೆದ ಮಕ್ಕಳ ಸಾಹಿತ್ಯ ಸಮ್ಮೇಳನ ಧಾರವಾಡದಲ್ಲಿ ಎದುರುಗೊಂಡೆನು. ಈ ಕವಿ ಜೊತೆಗೆ ಬರೆತಾಗ ಕವಿ ಬೆರೆಯುವದಕ್ಕು ಬರೆಯುವದಕ್ಕೂ ವ್ಯತ್ಯಾಸವಿಲ್ಲ ಅನಿಸಿತು. ಪ್ರೀತಿಯಿಂದ ಹುರಿಗೆಜ್ಜಿ ಕೇಳಿದಾಗ ರಾಜಮರ್ಯಾದೆಯೊಂದಿಗೆ… ಎಂದು ಬರೆದು ನನ್ನ ಕೈಗಿಟ್ಟ ಈವತ್ತು ಅವನ ಹುರಿಗೆಜ್ಜಿಯ ಸದ್ದನ್ನು ಮನಸಿನ ಕಿವಿ ನಿಮರಿಸಿಕೊಂಡು ಕೇಳುವ … Read more