ಹನಿಯೂರು ಚಂದ್ರೇಗೌಡರ “ಸೋಲಿಗರು: ಬದುಕು ಮತ್ತು ಸಂಸ್ಕೃತಿ” ಕೃತಿಯ- ಒಂದು ವಿಮರ್ಶೆ: ಡಾ. ಕೆ.ಮಧುಸೂದನ ಜೋಷಿ
ಬಹುಮುಖಿಯಾಗಿ ಬಹುರೂಪಿಯಾಗಿ ಬೆಳೆದು ಬಂದ ಕನ್ನಡ ಸಾಹಿತ್ಯ ಕಾಲದಿಂದ ಕಾಲಕ್ಕೆ ತಕ್ಕಂತೆ ಬದಲಾಗುತ್ತ, ಪ್ರಸ್ತುತಗೊಳ್ಳುತ್ತ ಬಂದಿದ್ದರಿಂದಲೇ ಅದು ಜೀವಂತಿಕೆಯನ್ನು ಕಾಯ್ದುಕೊಂಡು 8 ಜ್ಞಾನಪೀಠಗಳನ್ನು ಏರಿ ಭರತೀಯ ಸಾಹಿತ್ಯ ಸಾಮ್ರಾಜ್ಯದ ಮೊದಲ ಚಕ್ರವರ್ತಿಯಾಗಿ ಮೆರೆದಿದೆ; ಮೆರೆಯುತ್ತಿದೆ. ಕಾವ್ಯ, ಕತೆ, ಕಾದಂಬರಿ, ನಾಟಕ, ವಿಮರ್ಶೆ, ಸಂಶೋಧನೆ, ಆತ್ಮಚರಿತ್ರೆ, ಜೀವನಚರಿತ್ರೆ, ಗೀತನಾಟಕ, ಕಥನಕವನ, ಪ್ರವಾಸಕಥನ, ಜನಾಂಗೀಯ ಅಧ್ಯಯನ…. ಹೀಗೆ ಹತ್ತು ಹಲವು ಮುಖಗಳಲ್ಲಿ ಹೊಮ್ಮಿಬಂದ ಕನ್ನಡ ಸಾಹಿತ್ಯವಾಹಿನಿ ಮೈದುಂಬಿಕೊಳ್ಳುತ್ತ, ಮನಗಳನ್ನು ತುಂಬುತ್ತ ಸಾಗಿದೆ. ಆದರೆ ಈ ಎಲ್ಲ ಸಾಹಿತ್ಯದ ಪ್ರಕಾರಗಳಲ್ಲಿಯೇ ಅಪರೂಪ … Read more