ಕನಸುಗಳ ಪೈಪೋಟಿ: ಸುನಿತಾ. ಎಸ್. ಪಾಟೀಲ
“ಬೆಳೆಯುವ ಸಿರಿ ಮೊಳಕೆಯಲ್ಲಿ ನೋಡ” ಎಂಬ ಹಿತ ನುಡಿಯಂತೆ ಮನುಷ್ಯನಾದವನು ಜೀವನದಲ್ಲಿ ಹಾಗಿರಬೇಕು ಹೀಗಿರಬೇಕು ಎಂಬ ಕನಸು ಕಾಣುವುದು ಸಹಜ. ಮನುಷ್ಯನಾದವನಿಗೆ ತಿಳುವಳಿಕೆ ಬಂದಾಗಿನಿಂದ ತನ್ನ ಕನಸುಗಳನ್ನು ಪೂರೈಸಿಕೊಳ್ಳುವುದು ಒಬ್ಬ ಸಾಧಕನ ಸ್ವತ್ತು, ಹೊರತು ಸೋಮಾರಿಯ ಸ್ವತ್ತಲ್ಲ’ ಎಂಬುದನ್ನು ಮೊದಲು ಆತ ಅರಿತಿರಬೇಕು. ಅದನ್ನು ನೆರವೇರಿಸಲು ತನ್ನ ಜೀವನದಲ್ಲಿ ಹೆಣಗಾಡಬೇಕಾಗುತ್ತದೆ. ಕನಸು ಕಾಣುವುದು ತಪ್ಪಲ್ಲ! ಆದರೆ ಆ ಕನಸನ್ನು ನೆರವೇರಿಸಲು ಅವನು ಒಳ್ಳೆಯ ದಾರಿಯನ್ನು ಹಿಡಿದು ಮುಂದೆ ಸಾಗಬೇಕಾಗುತ್ತದೆ. ಒಂದೆಡೆ ಸಮೃದ್ಧಿ ಎಡೆಗೆ ಹೆಜ್ಜೆಯಿಟ್ಟರೆ ಮತ್ತೊಂದೆಡೆ ಭ್ರಷ್ಟಾಚಾರ, … Read more