ಜೀವನವೊಂದು ಮುರಳಿ- ಸುಖ ಸಂತೋಷ ತರಲಿ: ಎಂ.ಎನ್.ಸುಂದರ ರಾಜ್
ದೀಪಾವಳಿ ಅಂದರೆ ಸಾಕು, ಮಕ್ಕಳು ಪುಳಕಿತಗೊಳ್ಳುತ್ತಾರೆ, ಹಿರಿಯರು ಸಂಭ್ರಮಿಸುತ್ತಾರೆ. ಏಕೆಂದರೆ, ಇದೊಂದು ಬೆಳಕಿನ ಹಬ್ಬ, ಅಜ್ಞಾನವೆಂಬ ಕತ್ತಲನ್ನು ಪರಿಹರಿಸಿ, ಜ್ಞಾನದ ಬೆಳಕನ್ನು ನೀಡುವ ದಿವ್ಯ ಸಂದೇಶವೇ ದೀಪಾವಳಿ. ಈ ಹಬ್ಬದ ವಿಶೇಷತೆಯೇನು ಎಂಬುದನ್ನು ತಿಳಿಯುವುದು ಅವಶ್ಯಕ. ಶ್ರೀ ರಾಂಜಿ ಜೈನ್ ಎಂಬ ಆಧ್ಯಾತ್ಮಿಕ ಗುರುಗಳು ದೀಪಾವಲಿಯ ಸಂದರ್ಭದಲ್ಲಿ ಒಂದೆಡೆ ಮಾತನಾಡುತ್ತಾ ನಮ್ಮ ಜೀವನ ಹೇಗಿರಬೇಕು ಎಂಬುದನ್ನು ಅತ್ಯಂತ ಸೊಗಸಾಗಿ ವಿವರಿಸಿದ್ದಾರೆ. ಜೀವನ ಹೂವಿನ ಹಾಸಿಗೆಯಲ್ಲ, ಅದೊಂದು ಸಮಸ್ಯೆಯ ಗೂಡು ಎಂದು ಹೇಳುವುದನ್ನು ಕೇಳಿದ್ದೇವೆ. ಆದರೆ ಜೀವನದ ಎಲ್ಲ … Read more