ನಾನು ಏಕೆ, ಏಕೆ ಹೀಗೆ…?!!!: ಭರತೇಶ ಅಲಸಂಡೆಮಜಲು
ಮಾನವ ಜಗದ ಒಂದು ಹಗಳಿರುಳ ಜೀವನದಲ್ಲಿ ಅನೇಕ ಅನುಭವಗಳನ್ನು ಪಡೆಯುತ್ತಾನೆ. ಕೆಲವು ಒಳ್ಳೆಯ ಅನುಭವಗಳಾದರೆ, ಕೆಲವು ಕೆಟ್ಟ ಅನುಭವಗಳು. ಹಲವು ಸಲ ಅನುಮಾನ, ಅವಮಾನಗಳೇ ಅನುಭವವಾಗಿ ರೂಪಾಂತರವಾಗುತ್ತದೆ. ಕತ್ತಲ ಜೀವದ ಹೃದಯ ಕವಾಟಕ್ಕೆ ಇವುಗಳೇ ದಾರಿದೀಪವಾಗುತ್ತದೆ. ಜಗದಲ್ಲಿ ಉಚಿತವಾಗಿ ದೊರೆಯುವುದೆಂದರೆ ಅದು ಉಚಿತ ಸಲಹೆಗಳು, ಪರಪದೇಶಗಳು, ಹಿತೋಪದೇಶಗಳು ಎಲ್ಲರ ಮನದಲ್ಲೂ ಮನೆಯಲ್ಲೂ ಹರಿದಾಡುತ್ತವೆ, ಕೆಲವು ಮತ್ತೆ ಮತ್ತೆ ಪೀಡಿಸುತ್ತವೆ, ಮಾನಸವನ್ನು ಕಾಡುತ್ತವೆ, … Read more