ಕಲೆಯನಲ್ಲದೆ ಶಿಲ್ಪಿ ಶಿಲಯನೇಂ ಸೃಷ್ಟಿಪನೆ?: ಡಾ. ಬಿ.ಆರ್.ಸತ್ಯನಾರಾಯಣ
ತುಂಬಾ ಹಿಂದೆ ಒಬ್ಬ ದರೋಡೆಕಾರನಿದ್ದ. ದಾರಿಯಲ್ಲಿ ಬಂದವರನ್ನು ಅಡ್ಡಗಟ್ಟಿ ಅವರನ್ನು ಕೊಂದು ಅವರಲ್ಲಿದ್ದುದದ್ದನ್ನು ದೋಚಿ, ಅದರಲ್ಲಿಯೇ ತನ್ನ ಹೆಂಡತಿ ಮಕ್ಕಳನ್ನು ಚೆನ್ನಾಗಿ ಸಾಕಿಕೊಂಡಿದ್ದನಂತೆ! ಒಂದು ದಿನ ನಾರದನೇ ಆ ದುಷ್ಟನ ಕೈಗೆ ಸಿಕ್ಕಿಹಾಕಿಕೊಂಡುಬಿಡುತ್ತಾನೆ. ಇನ್ನೇನು ಕೊಲ್ಲಬೇಕು ಅನ್ನುವಷ್ಟರಲ್ಲಿ ನಾರದ ’ಅಯ್ಯಾ ಕೊಲ್ಲುವುದು ಹೇಗಿದ್ದರೂ ಕೊಂದುಬಿಡುತ್ತೀಯಾ. ಅದಕ್ಕೂ ಮೊದಲು ನನ್ನದೊಂದು ಪ್ರಶ್ನೆಗೆ ಉತ್ತರ ಕೊಟ್ಟುಬಿಡು. ಹೀಗೆ ಸಿಕ್ಕಸಿಕ್ಕವರನ್ನೆಲ್ಲಾ ಕೊಲ್ಲುವುದು ಪಾಪವಲ್ಲವೆ? ಈ ನಿನ್ನ ಪಾಪಕ್ಕೆ ಪಾಲುದಾರರು ಯರ್ಯಾರು?’ ಎಂದು ಪ್ರಶ್ನಿಸಿದ. ಆಗ … Read more