ಯಾರಿಂದ, ಯಾರಿಗೆ, ಯಾತಕ್ಕಾಗಿ ಈ ವಶೀಕರಣ?: ಕೃಷ್ಣವೇಣಿ ಕಿದೂರ್, ಇಚ್ಲಂಪಾಡಿ
ಸ್ತ್ರೀ, ಪುರುಷ ವಶೀಕರಣ ಮಾಡಿಕೊಡುವವರು ಮಾಧ್ಯಮಗಳಲ್ಲಿ ಜಾಹೀರಾತುಗಳ ಮೂಲಕ ಹೆಚ್ಚಾಗಿ ಯುವಜನರನ್ನು ಸೆಳೆದುಕೊಳ್ಳುವುದನ್ನು ಗಮನಿಸಿದರೆ ಮೋಸ ಹೋಗುವವರು ಇರುವ ತನಕ ಮೋಸ ಮಾಡುವವರು ಇರುತ್ತಾರೆ ಅನ್ನುವ ಮಾತು ಅಪ್ಪಟ ಸತ್ಯ. ವಾರ್ತಾಮಾಧ್ಯಮಗಳಲ್ಲಿ ನಿತ್ಯವೂ ನಾನಾ ತರಹದ ಆಮಿಷವೊಡ್ಡಿ ಗಾಳಕ್ಕೆ ಸಿಲುಕಿಸುತ್ತಾರೆ. ಮೀನು ಹಿಡಿಯಬೇಕಾದರೆ ಗಾಳಕ್ಕೆ ಎರೆಹುಳ ಸಿಕ್ಕಿಸದೆ ಹೋದರೆ ಅದು ಬಾರದು. ಯುವಜನರನ್ನು ಮಾತ್ರವಲ್ಲ; ಈ ವಶೀಕರಣದ ಮೂಲಕ ಬಯಸಿದವರನ್ನು, ಸುಲಭವಾಗಿ ವಶ ಮಾಡಿಕೊಳ್ಳಬಹುದು ಎನ್ನುವ ಆಸೆ ಅನೇಕ ಜನರನ್ನು ಪತಂಗದಂತೆ ಮುಕುರಿ ಬೀಳಿಸುತ್ತದೆ. ಇದಕ್ಕೆ ವಯಸ್ಸಿನ … Read more