ಶಾಲೆ ಬಿಡುವ ಮಕ್ಕಳಿಗೆ ಯಾರು ಹೊಣೆ?:ಕೆ.ಎಂ.ವಿಶ್ವನಾಥ
ಕರ್ನಾಟಕ ರಾಜ್ಯದ ಶಿಕ್ಷಣದಲ್ಲಿ ಗುಣಾತ್ಮಕತೆ ತರಲು, ಗಣನೀಯವಾಗಿ ಶ್ರಮಿಸಲಾಗುತ್ತಿದೆ . ಶಿಕ್ಷಣ ಎಲ್ಲರ ಸೊತ್ತಾಗಬೇಕು. ಪ್ರತಿಯೊಂದು ಮಗು ಶಾಲೆಯ ಆಸರೆಯಲ್ಲಿ ತನ್ನ ಮುಗ್ಧ ಬಾಲ್ಯವನ್ನು ಕಳೆಯಬೇಕು. ಎನ್ನುವ ನಿಟ್ಟಿನಲ್ಲಿ ಹಲವಾರು ಯೋಜನೆಗಳು ಹೊರತರಲಾಗುತ್ತಿದೆ. ಪ್ರತಿಯೊಂದು ಯೋಜನೆಯೂ ಉತ್ತಮ ಅನುಪಾಲನೆ ಮಾಡಿದಾಗ ಮಾತ್ರ, ಶಿಕ್ಷಣದಲ್ಲಿ ಗುಣಾತ್ಮಕತೆ ತರಲು ಸಾಧ್ಯವಾಗುತ್ತದೆ. ಈಗಾಗಲೇ ನಮ್ಮ ರಾಜ್ಯ, ಶಾಲೆ ಬಿಟ್ಟ ಮಕ್ಕಳಲ್ಲಿ ಮೊದಲನೆ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ನೂರು ಯೋಜನೆಗಳು ಹೊರತಂದ ರಾಜ್ಯ ಸರಕಾರ, ಪ್ರತಿ ಹಂತದಲ್ಲಿ ಯೋಜನೆಯ ಸೂಕ್ತ ಪರಿಶೀಲನೆಯನ್ನು ಮರೆಮಾಚುತ್ತಿದೆ. ರಾಜ್ಯದಲ್ಲಿ … Read more