“ತೆರೆಮರೆಯ ಕಲೆಗಾರ ಅಪ್ಪ”: ಕವಿತಾ ಜಿ. ಸಾರಂಗಮಠ
‘ಬದುಕಿನ ಪುಟಗಳಲ್ಲಿ ಭರವಸೆಯ ಹಾದಿಯಲ್ಲಿ ನೂರು ಕನಸ ಹೊತ್ತು ಸಾಗಿಹನು. . ತಾ ಲಾಲಿಸಿದ ಮಕ್ಕಳಿಗೆ. . ‘ ಅಪ್ಪ ಎಂದರೆ ಭಯ, ಆತಂಕ, ಗೊಂದಲ, ಕೋಪ, ಪಕ್ಷಪಾತಿ ಎಂಬಿತ್ಯಾದಿ ಭಾವನೆಗಳ ಚಿತ್ರ ಎಲ್ಲ ಮಕ್ಕಳ ಮನದಲ್ಲಿ ಮೂಡಿರುತ್ತದೆ. ಆದರೆ ವಾಸ್ತವವೇ ಬೇರೆ. “ಅಪ್ಪ ಎಂದರೆ ಮಕ್ಕಳ ಪಾಲಿನ ಅದ್ಭುತ ಶಕ್ತಿ. ಉತ್ತಮ ಸ್ಥಾನ, ಮಾನ, ನಾಗರೀಕತೆಯ ಹಿರಿಮೆಯನ್ನು ಸಮಾಜದಲ್ಲಿ ಮಕ್ಕಳಿಗೆ ತಂದುಕೊಡುವ ದಿವ್ಯ ಚೇತನ” ನಾವೆಲ್ಲ ಅಮ್ಮನ ಬಗ್ಗೆ ಚಿಂತಿಸುತ್ತೇವೆ. ಅವಳ ತ್ಯಾಗ, ಹೋರಾಟ, ಹಿರಿಮೆ … Read more