“ಮಾನಸ ಗುರುವಿಗೆ ನನ್ನ ನಮನ”: ಶ್ರೀ ಕೊಯಾ
” ಮನೋರಮಾ ಮನೋರಮಾ ಮಲಗೋಬದ ಘಮ ಘಮ ” ನಾನು ಅದುವರೆವಿಗೂ ಹೈಸ್ಕೂಲು ದಿನಗಳಲ್ಲಿ ಕೇಳಿ, ಕಲಿತ ಪದ್ಯಗಳಿಗಿಂತಲೂ ಭಿನ್ನವಾಗಿದ್ದ ಪದ್ಯ ಇದಾಗಿತ್ತು. ಕಾಲೇಜಿನ ಮೆಟ್ಟಿಲು ಏರಿದ್ದ ದಿನಗಳವು : ಇಸವಿ ೧೯೭೬ , ದ್ವಿತೀಯ ಪಿಯುಸಿ. ನನಗೆ ನಿಸಾರ್ ಅಹಮದ್ ರವರಂತಹ ಕವಿಯ ಪರಿಚಯ ಮಾಡಿಸಿದ್ದು ಅಂದಿನ ಕನ್ನಡ ಪ್ರಾಧ್ಯಾಪಕರಾಗಿದ್ದ ಶ್ರೀಯುತ ಬಸವರಾದ್ಯರು. ಅಂದಿನ ದಿನಗಳಲ್ಲಿ ತಾಲೂಕ್ ಆಗಿದ್ದ ಚಾಮರಾಜನಗರದ ಕಾಲೇಜಿನಲ್ಲಿ ಕೇವಲ ಮೂವತ್ತು ವಿದ್ಯಾರ್ಥಿಗಳ ವೃಂದಕ್ಕೆ ; ಪಂಪ , ರನ್ನ , ಕುವೆಂಪು … Read more