ದೀಪಾವಳಿ – ೨೦೧೪ ವಿ(ಶೇ)ಷ: ಅಖಿಲೇಶ್ ಚಿಪ್ಪಳಿ
ದೀಪಾವಳಿಗೆ ಇನ್ನೆರೆಡು ದಿನವಿರಬೇಕಾದರೆ, ರಾತ್ರಿ ಜ್ವರ ಜೊತೆಗೆ ವಿಪರೀತ ನಡುಕ. ಬೆಳಗ್ಗೆ ವೈದ್ಯರಿಗೆ ತೋರಿಸಿದಾಗ ವೈರಾಣು ಸೋಂಕಿನಿಂದ ಜ್ವರ ಬಂದಿದೆ ಎಂದು ಪ್ಯಾರಾಸಿಟಮಲ್ ಮಾತ್ರೆ ಕೊಟ್ಟರು. ಮತ್ತೆ ರಾತ್ರಿ ಜ್ವರ ವಿಪರೀತ ನಡುಕ. ಬೆಳಗ್ಗೆ ಎದ್ದು ಮೂತ್ರಕ್ಕೆಂದು ನಿಂತರೆ ಅಸಾಧ್ಯ ಉರಿ. ಮೂತ್ರದ ಬಣ್ಣ ತಿಳಿಗೆಂಪು. ವಿಪರೀತ ಸುಸ್ತು. ಡ್ಯೂಟಿಗೆ ಹೋಗಲೇಬೇಕಾದ ಅನಿವಾರ್ಯತೆಯಿತ್ತು. ಬಹುಶ: ನೀರು ಕಡಿಮೆಯಾಗಿ ಹೀಗಾಗಿದೆ ಎಂದುಕೊಂಡು ಕೊತ್ತಂಬರಿ ಹಾಕಿ ಕುದಿಸಿದ ೨ ಲೀಟರ್ ನೀರು ಕುಡಿದಿದ್ದಾಯಿತು. ಮತ್ತೆ ವೈದ್ಯರಿಗೆ ಹೇಳಿದಾಗ ಮೂತ್ರಪರೀಕ್ಷೆ ಮಾಡುವ … Read more