ಸಾಮಾನ್ಯ ಜ್ಞಾನ (ವಾರ 30): ಮಹಾಂತೇಶ್ ಯರಗಟ್ಟಿ
ಪ್ರಶ್ನೆಗಳು: ೧) ಮೇ – ೨೬ – ೨೦೧೪ ರಂದು ನರೇಂದ್ರ ಮೋದಿಯವರು ಭಾರತದ ಎಷ್ಟನೆಯ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು ? ೨) ಇತ್ತಿಚೆಗೆ ನಡೆದ ೨೦೧೪ ರ ಲೋಕಸಭಾ ಚುನಾವಣೆಯಲ್ಲಿ ಉಮಾಭಾರತಿಯವರು ಯಾವ ಕ್ಷೇತ್ರದಿಂದ ಸ್ಪರ್ಧಿಸಿ ಜಯಗಳಿಸಿದ್ದಾರೆ ? ೩) ಪೋಲಿಯೋ ನಿರ್ಮೂಲನೆಯ ಹರಿಕಾರ ಎಂಬ ಖ್ಯಾತಿ ಪಡೆದ ಡಾ||ಹರ್ಷವರ್ಧನ ಅವರಿಗೆ ಮೋದಿ ಸಂಪುಟದಲ್ಲಿ ಯಾವ ಖಾತೆ ನೀಡಲಾಗಿದೆ ? ೪) ಇತ್ತೀಚೆಗೆ ದೂರ ಸಂಪರ್ಕ ಮತ್ತು ಕಾನೂನು ನ್ಯಾಯಾಂಗ ಸಚಿವರಾದ ರವಿಶಂಕರ್ ಪ್ರಸಾದ್ … Read more