”ಕನಸಿನವರು”: ನಾಗಸಿಂಹ ಜಿ ರಾವ್
ಸಿಂಹಾವಲೋಕನ – 5 ವೇಣುಜೀಯವರ ”ಹೆಣಗಳು ” ಬೀದಿನಾಟಕದ ಅಭ್ಯಾಸ ನಡೆದಿತ್ತು, ನೀರಿನ ಸಮಸ್ಯೆಯಿಂದ ಹಿಡಿದು ಮಾನವನ ಸಂಕುಚಿತ ಮನೋಸ್ಥಿತಿಯ ಬಗ್ಗೆ ಕನ್ನಡಿ ಹಿಡಿದ ನಾಟಕ ಅದು. ಗಣಪತಿ ಹಬ್ಬದ ನಂತರ ಆ ನಾಟಕದ ಪ್ರದರ್ಶನ ಇತ್ತು. ಮೈಸೂರಿನಲ್ಲಿ ಗಣಪತಿ ಪೆಂಡಾಲುಗಳಲ್ಲಿ ‘ಸುಂದರ ಸಾಮಾಜಿಕ’ ನಾಟಕಗಳು ಪ್ರದರ್ಶನ ವಾಗುತ್ತಿದ್ದವು. ಹಾಸ್ಯ,, ಜನರನ್ನು ಹೇಗಾದರೂ ನಗಿಸುವ ಉದ್ದೇಶದ ನಾಟಕಗಳು, ನಾಟಕಗಳಿಗಿಂತ ವಾದ್ಯಗೋಷ್ಠಿಗಳು ಹೆಚ್ಚು ಪ್ರಸಿದ್ದಿ ಪಡೆದಿದ್ದವು. ಒಂದು ದಿನ ನಾವು ನಾಟಕ ಅಭ್ಯಾಸ ಮಾಡುವಾಗ ಪಾಪು ”ನಾಳೆ ಸಂಜೆ … Read more