ತಾಕತ್ತಿದ್ರೆ ಒಂದಿನ ಕ್ಲಾಸ್ ಮಾಡಿ ..!!!!!!!!: ನಾಗಸಿಂಹ ಜಿ ರಾವ್
ಶಾಲೆಗಳಲ್ಲಿ ದೈಹಿಕ ಶಿಕ್ಷೆ ಇಂದಾಗಿ ಇಡೀ ದೇಶದಲ್ಲಿ ಸುಮಾರು ೩೦% ಮಕ್ಕಳು ಶಾಲೆಯಿಂದ ಹೊರಗಿದ್ದಾರೆ ಅನ್ನೋ ಒಂದು ಕಹಿ ಸತ್ಯವನ್ನ ರಾಷ್ಟ್ರೀಯ ಮಕ್ಕಳ ರಕ್ಷಣಾ ಆಯೋಗ ತನ್ನ ಒಂದು ವರದಿಯಲ್ಲಿ ತಿಳಿಸಿತ್ತು. ಶಾಲೆಗಳಲ್ಲಿ ದೈಹಿಕ ಶಿಕ್ಷೆ ನೀಡದೆ ಹೇಗೆ ಪಾಠ ಮಾಡಬಹುದು ಅನ್ನುವ ಕೈಪಿಡಿಯನ್ನು ಸಿದ್ದಪಡಿಸಿ ಪ್ರತಿ ರಾಜ್ಯದ ಶಾಲೆಗಳಲ್ಲಿ ತರಬೇತಿ ನೀಡಿ ಎಂದು ತಿಳಿಸಿತ್ತು. ಅದೂ ಅಲ್ಲದೆ ಕೈಪಿಡಿಯನ್ನು ಕುರಿತು ಶಿಕ್ಷಕರಿಗೆ ತರಬೇತಿ ನೀಡಲು ಹೈದರಾಬಾದ್ನಲ್ಲಿ ತರಬೇತುದಾರರ ತರಬೇತಿಯನ್ನು ಆಯೋಗ ಏರ್ಪಡಿಸಿತ್ತು. ಮೂರುದಿನಗಳ ಈ ತರಬೇತಿಗೆ … Read more