ಪತ್ರ ರಹಸ್ಯ: ನಾಗಸಿಂಹ ಜಿ. ರಾವ್

, ನಮಸ್ಕಾರ ಮಕ್ಕಳೇ, ನೀವು ಈ ಕಥೆ ಓದೋದಕ್ಕೆ ಶುರು ಮಾಡಿದ್ದೀರಾ ಅಂದ್ರೆ ಮಕ್ಕಳ ಹಕ್ಕುಗಳ ಲೋಕವನ್ನ ಪ್ರವೇಶ ಮಾಡೋಕೆ ಸಿದ್ಧರಾಗಿದೀರಾ ಅಂತ ಅರ್ಥ. ಈ ಕಥೆ ಓದಿದ ಮೇಲೆ ನಿಮ್ಮ ಗೆಳಯರಿಗೆ ಈ ಕಥೆ ಬಗ್ಗೆ ಹೇಳಬೇಕು, ಸರಿನಾ?ಒಂದು ಊರಲ್ಲಿ ಒಂದು ಮಕ್ಕಳ ಸಂರಕ್ಷಣಾ ಗೃಹ ಇತ್ತು. ಏನಪ್ಪಾ ಇದು ಅಂದುಕೊಂಡ್ರಾ? ಮೊದಲು ಅನಾಥಾಲಯ ಅಂತ ಕರೀತಿದ್ವಲ್ಲ ಅದರ ಬದಲಾಗಿ ಮಕ್ಕಳ ಸಂರಕ್ಷಣಾ ಗೃಹ ಅಂತ ಕರಿಬೇಕು, ಅನಾಥ ಮಕ್ಕಳು ಅನ್ನುವ ಬದಲಾಗಿ ರಕ್ಷಣೆ ಪೋಷಣೆ … Read more

ನಿಲ್ಲಿಸೋಣ ಮಕ್ಕಳ ಆತ್ಮಹತ್ಯೆ: ನಾಗಸಿಂಹ ಜಿ ರಾವ್

” ಕ್ರಿಕೆಟ್ ನೋಡಿದ್ದು ಸಾಕು . ಪಾಠ ಓದು ಹೋಗು , ಅಂತ ಹೇಳಿ ಅವನ ಕೈ ಯಲ್ಲಿದ್ದ ಟಿವಿ ರಿಮೋಟ್ ಕಿತ್ತುಕೊಂಡೆ ಸಾರ್ .. ಕೋಪ ಮಾಡಿಕೊಂಡು ರೂಮ್ ಒಳಗೆ ಹೋಗಿ ಬಾಗಿಲು ಹಾಕಿಕೊಂಡೋನು ಮತ್ತೆ ಈಚೆ ಬರಲೇ ಇಲ್ಲ ಸಾರ್ .. ಅಪ್ಪ ಅಮ್ಮ ಆಗಿ ನಮಗೆ ಅಷ್ಟು ಅಧಿಕಾರ ಇಲ್ವಾ ಸಾರ್ ? ಆತ್ಮಹತ್ಯೆ ಮಾಡಿಕೊಳ್ಳೋ ಪರಿಸ್ಥಿತಿ ಏನಿತ್ತು ನೀವೇ ಹೇಳಿ ಸಾರ್ ? ಮಕ್ಕಳನ್ನ ಹೇಗೆ ಅರ್ಥ ಮಾಡಿಕೊಳ್ಳೋದು ? ?” … Read more

ಅಂಕಲ್ ಗಣಪತಿ ಇಡ್ತೀವಿ…….: ನಾಗಸಿಂಹ ಜಿ ರಾವ್

ಪ್ರತಿವರ್ಷ ಆಗಸ್ಟ್ ಸೆಪ್ಟೆಂಬರ್ ಬಂತು ಅಂದ್ರೆ ಕೆಲವು ಮಕ್ಕಳ ಗುಂಪು ಗಣಪತಿ ಇಡೋಕೆ ಪ್ಲಾನ್ ಮಾಡುತ್ತಾರೆ, ನಾವು ಅಷ್ಟೇ 1979 ರಲ್ಲಿ ಏಳನೇ ಕ್ಲಾಸ್ ನಲ್ಲಿ ಓದುತ್ತಿದ್ದಾಗ ನಾನು, ಅಶೋಕ, ಗಣೇಶ, ಮಿಲಟರಿ ಮಂಜ, ನನ್ನ ತಮ್ಮ ಪ್ರಸಾದಿ ಗಣಪತಿ ಇಡೋಕೆ ನಿರ್ಧಾರ ಮಾಡಿ ಬಿಟ್ಟೆವು. ಡಬ್ಬಗಳ ಮುಚ್ಚಳದ ಮೇಲೆ ಅಡ್ಡ ವಾಗಿ ಸಂದಿ ಮಾಡಿ ಹಣ ಸಂಗ್ರಹ ಮಾಡೋಕೆ ಶುರು, ಯಾವುದೇ ಪ್ಲಾನಿಂಗ್ ಇಲ್ಲ, ಎಷ್ಟು ಬಜೆಟ್ ಬೇಕು ಅನ್ನೋ ಅಂದಾಜಿಲ್ಲ, ಎದುರಾಗಬಹುದಾದ ಅಪಾಯಗಳ ಅರಿವಿಲ್ಲದೆ … Read more

ಶಾಲೆಗಳಲ್ಲಿ ಜಾರಿಯಾಗದ ಮಕ್ಕಳ ರಕ್ಷಣಾ ನೀತಿ: ನಾಗಸಿಂಹ ಜಿ ರಾವ್

ಮಕ್ಕಳನ್ನು ಶಾಲೆಗೆ ಕರೆತರುವ ವಾಹನಗಳ ಸುಮಾರು ೨೨ ಚಾಲಕರ ವಿರುದ್ಧ ದೂರು ದಾಖಲಿಸಿಕೊಳ್ಳಲಾಗಿದೆ, ಈ ಚಾಲಕರು ಕರ್ತವ್ಯ ನಿರ್ವಹಣೆ ಮಾಡುವಾಗ ಮದ್ಯಪಾನ ಮಾಡಿದ್ದರು ಎನ್ನುವ ಆರೋಪ. ಸುಮಾರು ಮೂರು ತಿಂಗಳ ಹಿಂದೆ ಬೆಂಗಳೂರಿನ ಶಾಲೆಗಳಲ್ಲಿ ಬಾಂಬ್ ಇದೆ ಎನ್ನುವ ಹುಸಿ ಇ-ಮೇಲ್ ಶಾಲೆಗಳಿಗೆ ಬಂದಾಗ ಶಾಲೆಯ ಆಡಳಿತ ಮಂಡಳಿ ಪೋಷಕರಿಗೆ ಕರೆ ಮಾಡಿ ನಿಮ್ಮ ಮಕ್ಕಳನ್ನು ಕರೆದುಕೊಂಡು ಹೋಗಿ ಎಂದು ತಿಳಿಸಿದಿದ್ದರಿಂದ ಗಾಬರಿಯಾದ ಪೋಷಕರು ಶಾಲೆಗಳತ್ತ ಓಡಿದ್ದರು. ಪ್ರತಿಷ್ಠಿತ ಶಾಲೆಗಳ ವಿದ್ಯಾರ್ಥಿನಿಯರು ರಸ್ತೆಯಲ್ಲಿ ಹೊಡೆದಾಡಿದರು. ಈ ಹೊಡೆದಾಟದ … Read more

ಮಕ್ಕಳ ಹಕ್ಕುಗಳು ಮತ್ತು ಧರ್ಮ: ನಾಗಸಿಂಹ ಜಿ ರಾವ್

ಈ ದಿನಗಳಲ್ಲಿ ನನ್ನನ್ನು ಹಲವಾರು ಜನರು ಕೇಳುತ್ತಿರುವುದು ಒಂದೇ ಪ್ರಶ್ನೆ , ಈಗ ರಾಜ್ಯದಲ್ಲಿ ಆಗುತ್ತಿರುವ ಗಲಭೆಯ ಹಿನ್ನಲೆಯಲ್ಲಿ ಮಕ್ಕಳ ಹಕ್ಕುಗಳು ಏನು ಹೇಳುತ್ತದೆ ? ಧರ್ಮದ ಬಗ್ಗೆ ಮಕ್ಕಳ ಹಕ್ಕುಗಳು ಇವೆಯೇ ? ವಿಶ್ವದ ಪ್ರತಿಯೊಂದು ಧರ್ಮಾದಲ್ಲೂ ಮಕ್ಕಳನ್ನು ಹಿರಿಯರ ಅಸ್ಥಿ ಎಂದೇ ಪರಿಗಣಿಸಲ್ಪಟ್ಟಿರುವುದು ಕಂಡು ಬರುತ್ತದೆ , ಪುರಾಣ ಪುಣ್ಯ ಕಥೆಗಳನ್ನು ವಿಮರ್ಶಿಸಿದರೆ ಕಂಡು ಬರುವುದು ಮಕ್ಕಳ ಹಕ್ಕುಗಳ ಉಲ್ಲಂಘನೆಯೇ ! ವಿಶ್ವ ಸಂಸ್ಥೆಯ ಮಕ್ಕಳ ಹಕ್ಕುಗಳ ಒಡಂಬಡಿಕೆಯ ಪ್ರಕಾರ ಮಕ್ಕಳಿಗೆ ಜೀವಿಸುವ ಹಕ್ಕುಗಳು … Read more

ವಿಶ್ವಪ್ರಗತಿ?????: ನಾಗಸಿಂಹ ಜಿ ರಾವ್

ಹಾಸನದ ಮುನಿಸಿಪಲ್ ಹೈಸ್ಕೂಲ್, ಒಂಬತ್ತನೇ ತರಗತಿ ಮಕ್ಕಳು ಗಲಾಟೆ ಮಾಡ್ತಾ ಕೂತಿದ್ರು, ಸಮಾಜ ವಿಜ್ಞಾನದ ಶಿಕ್ಷಕ ಮರಿಯಪ್ಪ ತರಗತಿ ಪ್ರವೇಶ ಮಾಡಿದ ತಕ್ಷಣ ತರಗತಿಯಲ್ಲಿ ನಿಶ್ಯಬ್ದ. ಎಲ್ಲಾ ವಿದ್ಯಾರ್ಥಿಗಳನ್ನು ದಿಟ್ಟಿಸಿ ನೋಡಿ ಹೇಳಿದ್ರು “ಶಿಕ್ಷಣ ಇಲಾಖೆ ಹಾಗೂ ಯುನಿಸಿಫ್ ಒಟ್ಟಿಗೆ ಬೆಂಗಳೂರಲ್ಲಿ ಒಂದು ಸಮಾಲೋಚನೆ ಮಾಡ್ತಿದಾರೆ, ವಿಶ್ವಪ್ರಗತಿ ಮತ್ತು ವಿಶ್ವಶಾಂತಿಯ ಬಗ್ಗೆ ವಸ್ತುಪ್ರದರ್ಶನ, ರಾಜ್ಯದ ಯಾವುದೇ ಶಾಲೆಯಿಂದ ಮಕ್ಕಳು ಭಾಗವಹಿಸಬಹುದು, ವಿಶ್ವಪ್ರಗತಿ ಅಥವಾ ವಿಶ್ವಶಾಂತಿಯ ಬಗ್ಗೆ ಒಂದು ಮಾಡಲ್ ಸಿದ್ಧ ಮಾಡಿ ಪ್ರದರ್ಶನ ಮಾಡಬೇಕು. ಉತ್ತಮವಾದ ಮಾಡಲ್ಗೆ … Read more

ವಾಸ್ತವದಲ್ಲಿ ನಮ್ಮ ಮಕ್ಕಳು: ನಾಗಸಿಂಹ ಜಿ. ರಾವ್

''ಭಾರತದ ಶೇಖಡಾ ೮೦% ಮಕ್ಕಳು ಕಂಪ್ಯೂಟರ್ ಶಿಕ್ಷಣ ಪಡೆಯುತ್ತಿದ್ದಾರೆ. ನಮ್ಮ ದೇಶದಲ್ಲಿನ ಮಕ್ಕಳ ಮೇಲಾಗುವ ದೌರ್ಜನ್ಯ, ಶೋಷಣೆಗೆ ವಿರುದ್ದವಾಗಿ ಕಠಿಣ ಕಾನೂನು ಇರುವುದರಿಂದ ಮಕ್ಕಳ ಮೇಲಾಗುವ ಅಪರಾಧಗಳು, ಕಿರುಕುಳಗಳು ದಿನದಿಂದ ದಿನಕ್ಕೆ ಕಮ್ಮಿಯಾಗುತ್ತಿದೆ, ಕಡ್ಡಾಯ ಹಾಗು ಉಚಿತ ಶಿಕ್ಷಣ ಜಾರಿ ಮಾಡಿರುವುದರಿಂದ ೬ ರಿಂದ ೧೪ ವರುಷದೊಳಗಿನ ಮಕ್ಕಳೆಲ್ಲರೂ ಶಾಲೆಯಲ್ಲೇ ಇರುವುದರಿಂದ ಬಾಲಕಾರ್ಮಿಕ ಪದ್ಧತಿ, ಬಾಲ್ಯ ವಿವಾಹ, ಮಕ್ಕಳ ಮೇಲಾಗುವ ಲೈಂಗಿಕ ಕಿರುಕುಳ ಕಮ್ಮಿಯಾಗಿದೆ" ಈ ಎಲ್ಲಾ ಅದ್ಬುತ ವಿಚಾರಗಳು ನಮ್ಮ ದೇಶ ವಿಶ್ವ ಸಂಸ್ಥೆಗೆ ೨೦೧೧ರಲ್ಲಿ … Read more