ರಸ್ತೆ ಅಪಘಾತವೂ ಪರಿಹಾರದ “ಮಾರ್ಗ” ವೂ: ಅಮರ್ ದೀಪ್ ಪಿ.ಎಸ್.
ಆಗತಾನೇ ರಾಜಣ್ಣ ಹಳೇ ಹಗರಿಬೊಮ್ಮನಹಳ್ಳಿ ದಾಟಿ ರಸ್ತೆಯ ಎಡಕ್ಕಿರುವ ಧಾಭಾದಲ್ಲಿ ಏಕಾಂತದ ಮೇಜಿನ ಮೇಲೆ ಗ್ಲಾಸಿನಿಂದ ಬ್ಲೆಂಡರ್ ಸ್ಪ್ರೈಡ್ ಕೊನೆಯ ಸಿಪ್ಪು ಗುಟುಕರಿಸಿ ಕೆಳಗಿಟ್ಟು ಇನ್ನೇನು ಎದ್ದೇಳಬೇಕು, ಆಗ ರಾಜಣ್ಣನ ಫೋನು ರಿಂಗಣಿಸಿತು. ದೇವಾ ಕರೆ ಮಾಡಿದ್ದ. ಆಗ ಸಮಯ ರಾತ್ರಿ ಹನ್ನೊಂದುವರೆ ಆಗಿತ್ತು. ದ್ವನಿಯಲ್ಲಿ ಗಾಬರಿ ಇತ್ತು. "ಅಣ್ಣಾ, ನನ್ನ ಡ್ರೈವಿಂಗ್ ಲೈಸೆನ್ಸ್ ಇದ್ದ ವಾಲೆಟ್ ಕಳೆದು ಹೋಗಿದೆ." ಅಂದ. ನಿಶೆಯಲ್ಲಿ ರಾಜಣ್ಣ ಧಾಭಾದ ಹೊರಗೆ ಬರುತ್ತಾ "ಈಗೇನ್ ಹೊಸಾದು ಕೊಡುಸ್ಲೆನಲೇ" ಎಂದು ಗದರಿ … Read more