ಮೆಟ್ಟು ಹೇಳಿದ ಕಥಾ ಪ್ರಸಂಗ ಒಂದು ನೀಳ್ಗಾವ್ಯ (ಭಾಗ 27 & 28): ಎಂ. ಜವರಾಜ್
-೨೭- ಕತ್ತಲಾಗಿತ್ತು. ಹೆಂಡದ ಗುಳ್ಳಲಿ ಲಾಟೀನು ಉರಿತಾ ಉರಿಯೋ ಬೆಳಕಲಿ ಕುಡಿಯೋರು ಕುಡಿತಾ ತೂರಾಡ್ತ ಆ ಕುಡ್ದೋರು ಗಂಟ್ಲು ಗಳ್ಳಾಕ ಸದ್ದಿತ್ತು. ‘ಅಯ್ನೋರಾ ನಾ ಈಗ ಏನ್ಮಾಡ್ಲಿ ಸಂತ ಒಳಗ ಹೇಳುದ್ದಾ ನಾ ಯಾಗಾರು ನಂಬ್ಲಿ ಮದ್ವಿ ಆಗಿ ಮಕ್ಳ ಫಲ ಇಲ್ದೆ ಈ ಸವ್ವಿನೇ ದೇವ್ತಿತರ ಬಂತು ಆ ದೇವ್ತಿ ಕಿಲಕಿಲ ಅನ್ನವತ್ಲಿ ನನ್ ಪರ್ಶು ಹುಟ್ತು ಆ ದೇವ್ತಿ ಈಗ ಈತರ ಅಂದ್ರ ನನ್ ಕಳ್ಳು ಕಿತ್ಬತ್ತುದ ಅಯ್ನೋರಾ..’ ಅಂತ ನನ್ ಕಾಲಯ್ಯ ಬಿಕ್ಕುಳುಸ್ತ … Read more