ಅಂದಿನ ಆ ಕರಾಳ ರಾತ್ರಿ: ನಂದಾ ಹೆಗಡೆ
ಎಪ್ಪತ್ತರ ಇಳಿವಯಸ್ಸಿನಲ್ಲಿ ನಾನು ನನ್ನ ಹಿಂದಿನ ಬದುಕಿನ ಬಗ್ಗೆ ಒಂದು ಸಿಂಹಾವಲೋಕನ ಮಾಡಿದಾಗ—————– ನನ್ನ ಬದುಕು ನಾನಂದುಕೊಂಡಂತೆಯೇ ನಡೆಯಿತು. ಎಷ್ಟೋ ಜನ ಹೇಳುತ್ತಾರೆ, ಬದುಕು ನಾನಂದುಕೊಂಡಂತೆ ನಡೆಯಲೇ ಇಲ್ಲ. ನಾನಂದುಕೊಂಡಿದ್ದೇ ಒಂದು, ಬದುಕು ನಡೆದದ್ದೇ ಬೇರೆ, ನಾನೇನೇನೋ ಕನಸು ಕಂಡಿದ್ದೆ. ಆದರೆ ನನ್ನ ಯಾವ ಕನಸೂ ನನಸಾಗಲಿಲ್ಲ. . . . . . . . . ಹೀಗೇ ಏನೇನೋ . . . . . . . . . . . … Read more