ಕರಿನೆರಳು: ಶಿವಕುಮಾರ ಚನ್ನಪ್ಪನವರ
ತನಗೆ ರಥಬೀದಿಯಲ್ಲೇನು ಕೆಲಸವಿಲ್ಲವೆಂಬಂತೆ, ಕುಮದ್ವತಿಯು ತುಂಗಭದ್ರೆಯ ತಟಗೆ ಸೇರಿಕೊಂಡು ಜುಳು, ಜುಳು ನಾದ ಒಮ್ಮೆಲೇ ಸುಮ್ಮನಾಗಿ ಹೀರೇಹೊಳಿಯ ಬೃಹತ್ತಾದ ಮೈದಾನದಲ್ಲಿ ಮೈ ಚೆಲ್ಲಿ ಅಕ್ಕ-ತಂಗಿಯರಿಬ್ಬರೂ ತಳಕಿಬಿದ್ದ ನಾಗರಹಾವಿನಂತೆ ಗುರುತಿಸಲು ಕಷ್ಟವಾಗುವಷ್ಟು ಹೊಂದಿಕೊಂಡು ಮುಂದೆ ಸಾಗಬೇಕಾದ ಜಾಗದಲ್ಲಿ ಆನ್ವೇರಿಯವರು ದೊಡ್ಡ ಸೇತುವೆಯ ಪಕ್ಕಕ್ಕೆ ಚಿಕ್ಕದೊಂದು ಸೇತುವೆ ಕಟ್ಟಿ ಐದು ಗೇಟುಗಳಿಂದ ಕುಮಧ್ವತಿಯನ್ನು ಕೂಡಿ ಹಾಕಿ ತಮಗೆ ಸಾಕೆನಿಸಿ ಹೊರಬಿಟ್ಟ ನೀರಿನ ಬೋರ್ಗರೆತದ ಸದ್ದಿನೊಂದಿಗೆ ಬೆರೆತು ಮುಂಜಾನೆಯ ಮೂಢಣಕ್ಕೆ ಮುಖ ಮಾಡಿ ನಿಂತಿದ್ದ ಸಿದ್ರಪಾಲನಿಗೆ, ಇಷ್ಟು ದಿನಗಳು ತೊಗಲುಗೊಂಬೆಯಂತೆ ತಲೆಯಾಡಿಸಿದ್ದು … Read more