ಅಮಾವಾಸ್ಯೆ: ಗಿರಿಜಾ ಜ್ಞಾನಸುಂದರ್
“ಏ ಬೇಡ ಮಕ್ಕಳಾ, ಅವು ನಮ್ಮ ಸೀಬೆ ಮರಗಳಲ್ಲ, ಬೇರೆಯವರದ್ದು. ಅವರನ್ನು ಕೇಳದೆ ಹಾಗೆಲ್ಲ ಕೀಳಬಾರದು” ಎಂದು ಕಾಮಾಕ್ಷಿ ಕೂಗುತ್ತಿದ್ದರು ಮಕ್ಕಳ ಸೈನ್ಯ ಅವಳ ಮಾತನ್ನು ಕಿವಿಗೆ ಹಾಕಿಕೊಳ್ಳದೆ ಹಣ್ಣುಗಳನ್ನು ಕಿತ್ತು ತಮ್ಮ ಚೀಲಕ್ಕೆ ಹಾಕುವುದರಲ್ಲಿ ಮುಳುಗಿತ್ತು. ಒಟ್ಟು ಹತ್ತು ಮೊಮ್ಮಕ್ಕಳು ಸೇರಿ ಲಗ್ಗೆ ಹಾಕಿದ್ದರು. ರಜಕ್ಕೆ ಅಜ್ಜಿ ಮನೆಗೆ ಬಂದಿದ್ದ ಎಲ್ಲರು ಮಂಗಗಳಾಗಿದ್ದರು. ಅವರನ್ನು ಹಿಡಿಯುವುದಕ್ಕೆ ಸೀನ ಮಾವನಕೈಯಲ್ಲಿ ಮಾತ್ರ ಸಾಧ್ಯ ಆಗುತ್ತಿತ್ತು. ಅವರು ಶಾಲೆಯ ಮುಖ್ಯೋಪಾಧ್ಯಾಪಕರಾಗಿ ಮಕ್ಕಳ ಮೇಲೆ ಒಳ್ಳೆ ಹಿಡಿತ ಹೊಂದಿದ್ದರು. ಆದರೆ … Read more