ಬದುಕು ಮಾಯೆ: ಮಂಜುನಾಥ ಹೆಗಡೆ
ಪ್ರತಾಪ್ ಚೆಂಬರ್ ನಲ್ಲಿ ಕುಳಿತು ಮಂಕಾಗಿದ್ದ, ಆಗಷ್ಟೆ ಸುನಯನಾ ಜೊತೆ ಕೊನೆ ಬಾರಿ ಮಾತನಾಡಿದ್ದ. ಐದು ವರ್ಷಗಳ ಪ್ರೀತಿಗೆ ಕೊನೆಯ ಮಾತಿನೊಂದಿಗೆ ಪರದೆ ಎಳೆದಿದ್ದಳು ಅವಳು. ಪ್ರತಾಪ್ ನೊಂದಿದ್ದ, ಕೆಲಸಕ್ಕೆ ನಾಲ್ಕು ದಿನ ರಜಾ ಹಾಕಿ ಹೋಗಲು ತೀರ್ಮಾನಿಸಿ ರಜಾ ಅರ್ಜಿ ರೆಡಿಮಾಡುತ್ತಿದ್ದ. ಆಗ ನೀತಾ ಮೆ ಐ ಕಮಿನ್ ಎನ್ನುತ್ತ ಬಾಗಿಲು ತಳ್ಳಿ ನಗುತ್ತ ಬಂದಳು, ಆದರೇ ಪ್ರತಾಪ್ ಮುಖನೋಡಿ ಒಮ್ಮೆ ದಿಗಿಲಾಯಿತು, ಮೌನ ಆವರಿಸಿತು ಇಬ್ಬರ ನಡುವೆ. ಪ್ರತಾಪ್ ಟೇಬಲ್ ಮೇಲಿನ ಲೀವ್ ಲೆಟರ್ … Read more