ಬದುಕು ಬಯಲಿಗೆ: ಆನಂದ ಎಸ್ ಗೊಬ್ಬಿ.
ದುಡಕಂದು ತಿನ್ನಾಕ ಅಂತ ಬೆಂಗ್ಳೂರಿಗೆ ಹೋಗಿದ್ದ ಶಂಕ್ರನ ಚಡ್ಡಿ ದೊಸ್ತ ಹಣಮಪ್ಪ ಪೋನ್ ಮಾಡಿ “ಬರ್ತೈಯಿದೀನಿ ಲೇ ಮಗ, ಕೆಲಸ ಇಲ್ಲ ಗಿಲಸ ಇಲ್ಲ. ಬಾಳ ತಿಪ್ಲ ಆಗ್ಯಾದಾ , ಹೋರಗ ಹ್ವಾದ್ರ ಸಾಕು ಪೋಲಿಸ್ರೂ ಕುಂಡಿ ಮ್ಯಾಗ ಬಾರಸದೇ ಬಾರಸಾಕ ಹತ್ಯಾರ ಲೇ ಅವರೌನ್. ನಮಗ ಸುಮ್ನೆ ಕುಂದ್ರದು ಆಗವಲ್ಲದು, ಸುಮ್ನೇ ಕುಂದ್ರು ಅಂದ್ರೇ ಎಷ್ಟು ದಿನ ಅಂತ ಕುಡ್ತಿ , ತಿಂಗ್ಳ ಆಗಕ ಬಂತು, ಕೆಲಸ ಇಲ್ಲದೆ ಬಗಸಿ ಇಲ್ಲದೆ, ಹೊಟ್ಟಿ ನಡಿಬೇಕಲ್ಲಪ್ಪಾ ಮಾರಾಯ.” … Read more