ಪಂಜು ಕಾವ್ಯಧಾರೆ
ನಾಡು ನುಡಿ ಮಣ್ಣ ಪ್ರತಿಯ ಕಣದಿ ಪ್ರೇಮ ಭಾವದೇವನು ನೋಡಿಹ ಬೆರಗಲಿ ಈ ಸ್ವಭಾವಹಳದಿ ಕೆಂಪಿನ ಅಂದಕೆ ಸಮವಲ್ಲ ಹೊನ್ನ ಭಾರನಾಡ ದೇವಿಗೆ ಹೊನ್ನುಡಿಯ ಸಿಂಗಾರ. ನಾಡ ಹೃದಯ ತಬ್ಬಿರಲು ವಚನ ಗಾನಬಾಳ ಹಾದಿಗೆ ಬೆಳಕ ಚೆಲ್ಲಿದೆ ಸುಗಾನಕೀರ್ತನೆಯಲಿ ತುಂಬಿರಲು ಭಕ್ತಿಯ ರಸ ಸಾರತೊಳೆದಿಹಳು ಕಾವೇರಿ ಕಲ್ಮಷಗಳ ಭಾರ. ಇತಿಹಾಸ ಮರೆಯದು ನಾಡ ಚರಿತೆಯಬರಿಯ ಒನಕೆ ಬರೆದ ಸಾಹಸ ಗಾಥೆಯಕದಂಬರು ಪೋಣಿಸಿದ ನುಡಿಯ ಸಿರಿಯಜಲವು ಹಸಿರಿಗೊಲಿದ ಸೊಬಗ ರಾಜವೈಖರಿಯ. ಜ್ಞಾನದಿ ವಿಜ್ಞಾನವಿಂದು ಅರಿತು ಬೆರೆತಿದೆಪ್ರಗತಿಯ ಪಥದಿ ನಾಡನು … Read more